Breaking News

Recent Posts

ಕರ್ನಾಟಕದ ಎರಡನೇ ತಿರುಪತಿ ದರ್ಶನಕ್ಕೆ ಬೆಸತ್ತ ಜನತೆ, ಬೆಳಗ್ಗೆ ಬ್ರಾಹ್ಮಿ ಮೊರ್ತದಲ್ಲಿ ಪೂಜೆ ಮಾಡಲು ಮನವಿ

ಹನಮಸಾಗರ :ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ಹೊರ ವಲಯದ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ತಿರುಪತಿ ವೆಂಕಟರಮಣ ಸ್ವಾಮಿ ಕರ್ನಾಟಕದ ಎರಡನೇ ತಿರುಪತಿ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿದೆ ಇಲ್ಲಿನ ಆಡಳಿತ ಮಂಡಳಿ ಈ ದೇವಸ್ಥಾನದ ಜೀರ್ನೋದ್ದಾರ ಮಾಡಿದ್ದು ಶ್ಲಾಘನೀಯ ,ಆದರೆ ಈ ಕಾರ್ತಿಕ ಮಾಸದಲ್ಲಿ ಪೂಜೆ ಬ್ರಾಹ್ಮೀ ಸಮಯದಲ್ಲಿ ನಡೆಯಬೇಕೆಂದು ಹುನಗುಂದ ನಗರದ ಉಧ್ಯಮಿ ಶ್ರೀ ಮಹಾಂತೇಶ ,ಚಿತ್ತರಗಿ, ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದಂಪತಿಗಳು ಆಗ್ರಹಿಸಿದ್ದಾರೆ. …

Read More »

ನಿಮ್ಮೆಲ್ಲರ ಸಹಕಾರದಿಂದ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ಸವದತ್ತಿ ಶಾಸಕ, ವಿಶ್ವಾಸ ವಸಂತ ವೈಧ್ಯ

ಸವದತ್ತಿ : ನನ್ನ ಈ ರಾಜಕೀಯ ರಂಗದಲ್ಲಿ ಈ ಸ್ಥಾನಕ್ಕೆ ,ಈ ಪದವಿಗೆ ನಿಮ್ಮ ಸಹಕಾರ ಮತ್ತು ನೀವೆ ಕಾರಣ ನಿಮ್ಮ ಸಂಪೂರ್ಣ ಸಹಕಾರದಿಂದ ನಾನು ಈಗ ಈ ಪದವಿಯಲ್ಲಿ ಇದ್ದೇನೆ. ನಾನು ಯಾವಾಗಲೂ ನಿ ಮ್ಮೊಂದಿಗೆ ಸದಾ ಇದ್ದೇನೆ. ನಿಮ್ಮ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಈ ಚಳಿಗಾಲ ಅಧಿವೇಶನದಲ್ಲಿ ನಾನು ಖುದ್ದಾಗಿ ಮಾತನಾಡುತ್ತೇನೆ, ಎಂದು ಸವದತ್ತಿ ಮತಕ್ಷೇತ್ರದ ಜನಪ್ರಿಯ ಶಾಸಕ ಶ್ರೀ ವಿಶ್ವಾಸ ವಸಂತ ವೈಧ್ಯ …

Read More »

ಸೂಳೇಭಾವಿಯ ಶ್ರೀ ಕಾಳಿಕಾಂಬದೇವಿ ಕಾರ್ತಿಕೋತ್ಸವ ಸಂಪನ್ನವಾಗಿ ಜರುಗಿತು

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ಇಂದು ಗ್ರಾಮದ ಆರಾಧ್ಯದೈವ ಶ್ರೀ ಕಾಳಿಕಾದೇವಿ ಕಾರ್ತೀಕೋತ್ಸ ಅದ್ದೂರಿಯಾಗಿ ಜರುಗಿತು, ಗ್ರಾಮದ ಎಲ್ಲಾ ಸದ್ಬಕ್ತರು ಹಣತೆಗಳಗೆ . ದೀಪಹಚ್ಚಿ ದೇವಿಗೆ ನಮಿಸಿದರು.ಅರ್ಚಕರಾದ ಪೂಜ್ಯ ಮೌನೇಶ ಅವರು ದೇವಿಗೆ ವಿಶೇಷ ಅಲಂಕಾರ ಹಾಗೂ ಮಹಾ ಮಂಗಳಾರತಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರಾದ ಮನೋಹರ ಕಮ್ಮಾರ,ಗಣೇಶ ಕಮ್ಮಾರ, ಸಂಗಮೇಶ ಕಮ್ಮಾರ,ಗಂಗಾಧರ ಕಮ್ಮಾರ, ನಾಗೇಶ ಗಂಜಿಹಾಳ ,ಸಂಗಯ್ಯ ಮರಳಯ್ಯಮಠ, …

Read More »