Breaking News

Recent Posts

ದಾವಣಗೆರೆ; ಬಿಜೆಪಿ ಶಾಸಕರಿಗೆ ಎಚ್ಚರಿಕೆ ಕೊಟ್ಟ ಕನಕಶ್ರೀ

ದಾವಣಗೆರೆ, ಆಗಸ್ಟ್ 18: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರನ್ನೇನಾದರೂ ಸಚಿವ ಸ್ಥಾನದಿಂದ ಹೊರಗುಳಿಸುವ ಪ್ರಯತ್ನಕ್ಕೆ ಕೈ ಹಾಕಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಸಚಿವರಾಗಬೇಕೆಂದಿದ್ದರೆ ನೀವು ಬೇಕಾದರೆ ಸಚಿವರಾಗಿ ಯಾವುದೇ ಅಭ್ಯಂತರವಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ …

Read More »

ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಅನುಮತಿ

ಬೆಂಗಳೂರು, 18- ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ’ ಎಂದು ಮುಖ್ಯಮಂತ್ರಿ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮಾರ್ಗಸೂಚಿ ಹಂಚಿಕೊಳ್ಳಲಾಗಿದೆ. ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ ಗಣೇಶ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಲು ನಿಧ೯ರಿಸಿದೆ. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದೊಳಗೆ, ಮನೆಗಳಲ್ಲಿ, ಸರ್ಕಾರಿ, ಖಾಸಗಿ , ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ …

Read More »

ಉತ್ತರಾಖಂಡದ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಕೇಸ್

ಡೆಹ್ರಾಡೂನ್, ಆ. 18: ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮಹೇಶ್ ನೇಗಿ ನನ್ನ ಮಗುವಿನ ತಂದೆ, ಅನುಮಾನವಿದ್ದರೆ ಡಿಎನ್ಎ ಪರೀಕ್ಷೆ ಮಾಡಿಸಿ ಎಂದು ಆಕೆ ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಶಾಸಕರ ಪತ್ನಿ ಕೂಡ ನೆಹರು ಕಾಲನಿ ಪೊಲೀಸ್ ಠಾಣೆಯಲ್ಲಿ ಆ ಮಹಿಳೆ ವಿರುದ್ಧ ಬ್ಲ್ಯಾಕ್​​ಮೇಲ್ ಮಾಡುತ್ತಿರುವ ಆರೋಪ ಹೊರೆಸಿ ದೂರು ನೀಡಿರುವ ಘಟನೆ ನಡೆದಿದೆ. 2016 ಮತ್ತು 2018ರ ನಡುವೆ …

Read More »