Breaking News

Recent Posts

ದಾವಣಗೆರೆಯಲ್ಲಿ 332 ಮಂದಿಗೆ ಕೊರೊನಾ ಸೋಂಕು: ವೃದ್ಧ ಸಾವು

ದಾವಣಗೆರೆ: ಜಿಲ್ಲೆಯಲ್ಲಿ 38 ವೃದ್ಧರು, 37 ವೃದ್ಧೆಯರು ಸೇರಿ 332 ಮಂದಿಗೆ ಕೊರೊನಾ ಇರುವುದು ಮಂಗಳವಾರ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. ಪಿಜೆ ಬಡಾವಣೆಯ 65 ವರ್ಷದ ವೃದ್ಧ ತೀವ್ರ ಉಸಿರಾಟದ ಸಮಸ್ಯೆಯಿಂದ ನಿಧನರಾದರು. ಅವರು ಅಧಿಕ ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆ, ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. 21 ಬಾಲಕರಿಗೆ, 19 ಬಾಲಕಿಯರಿಗೂ ಕೊರೊನಾ ಬಂದಿದೆ. 18ರಿಂದ 59 ವರ್ಷದ ವರೆಗಿನ 121 ಪುರುಷರಿಗೆ, 96 ಮಹಿಳೆಯರಿಗೆ ಸೋಂಕು ತಗುಲಿದೆ. ದಾವಣಗೆರೆ ತಾಲ್ಲೂಕಿನಲ್ಲಿ 206 …

Read More »

ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್‌: ರಸ್ತೆಯಲ್ಲೇ ಕಾನ್‌ಸ್ಟೆಬಲ್‌ ಧರಣಿ

ಸಕಲೇಶಪುರ: ತಹಶೀಲ್ದಾರ್‌ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್‌ ಶಾಪ್‌ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್‌ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …

Read More »

ರಾಜ್ಯದಲ್ಲಿಂದು 7665,ಬಳ್ಳಾರಿ 673, ಬೆಳಗಾವಿ 395,ಗದಗ ಜನರಿಗೆ ಸೋಂಕು 186,ಕೊಪ್ಪಳ 142,

ಬೆಂಗಳೂರು ; ರಾಜ್ಯದಲ್ಲಿಂದು 7665, ಬೆಂಗಳೂರು 2242, ಬಾಗಲಕೋಟೆ 171, ಬಳ್ಳಾರಿ 673, ಬೆಳಗಾವಿ 395, ಬೆಂಗಳೂರು ಗ್ರಾಮಾಂತರ 123, ಬೀದರ್ 99, ಚಾಮರಾಜನಗರ 21, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 145, ಚಿತ್ರದುರ್ಗ 41, ದಕ್ಷಿಣ ಕನ್ನಡ 279, ದಾವಣಗೆರೆ 332, ಧಾರವಾಡ 279, ಗದಗ 186, ಹಾಸನ 177, ಹಾವೇರಿ 109, ಕಲಬುರಗಿ 229, ಕೊಡಗು 16, ಕೋಲಾರ 71, ಕೊಪ್ಪಳ 142, ಮಂಡ್ಯ 174, ಮೈಸೂರು 357, …

Read More »