Breaking News

Recent Posts

ಆತ್ಮಹತ್ಯೆಗೆ ಶರಣಾದ ಮತ್ತೊಬ್ಬ ನಟ

ಕೊರೊನಾ ಬಿಕ್ಕಟ್ಟಿನ ಮಧ್ಯೆ ಕಲಾವಿದರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಈಗ ಕಿರುತೆರೆ ನಟ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಮೀರ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಬೈನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಮೀರ್ ಶರ್ಮಾ ‘ಕಹಾನಿ ಘರ್-ಘರ್ ಕಿ’ ಧಾರಾವಾಹಿಯಲ್ಲಿ ನಟಿಸಿದ್ದ. ನಟ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡು ಎರಡು ದಿನವಾಗಿದೆ ಎಂದು ಅಂದಾಜಿಸಲಾಗಿದೆ. ಪೊಲೀಸರು ಮನೆಯೊಳಗೆ ಹೋದಾಗ ಶವ ಕೊಳೆತ ಸ್ಥಿತಿಯಲ್ಲಿತ್ತಂತೆ. ಸೆಕ್ಯುರಿಟಿ ಗಾರ್ಡ್ ಗೆ ಕಿಟಕಿಯಲ್ಲಿ ಶವ ಫ್ಯಾನ್ …

Read More »

ಘಟಪ್ರಭಾ ನದಿ ನೀರು ಏರಿಕೆ; ಹೊಳೆ ಬಸವೇಶ್ವರ ದೇವಸ್ಥಾನ ಜಲಾವೃತವಾಗುವ ಭೀತಿ

ಬಾಗಲಕೋಟೆ: ನಿರಂತರ ಮಳೆಗೆ ಘಟಪ್ರಭಾ ನದಿ ನೀರು ಏರಿಕೆಯಾಗಿದೆ. ಇದರ ಪರಿಣಾಮ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಾಚಕನೂರು ಗ್ರಾಮದ ಹೊಳೆಬಸವೇಶ್ವರ ದೇವಸ್ಥನಾದ ಸುತ್ತ ನೀರು ಆವರಿಸಿದೆ. ಕಳೆದ ವರ್ಷ ಪ್ರವಾಹದ ವೇಳೆ ಈ ದೇವಸ್ಥಾನ ಸಂಪೂರ್ಣ ಜಲಾವೃತವಾದ್ದು, ಈಗ ಇದೇ ರೀತಿ ನದಿ ನೀರು ಹೆಚ್ಚಾದರೆ ಮತ್ತೆ ದೇವಸ್ಧಾನ ಜಲಾವೃತವಾಗುವ ಸಾಧ್ಯತೆ ಇದೆ. ನಿರಂತರ ಮಳೆಯಿಂದಾಗಿ ಮಲಪ್ರಭಾ ನದಿಯ ನವೀಲುತೀರ್ಥ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಏರಿಕೆ ಯಾಗಿದೆ. …

Read More »

ಮೈಸೂರಿನಲ್ಲಿ ಭಾರಿ ಮಳೆಗೆ 4 ಮನೆಗಳು ಕುಸಿತ; ಹಾಸನದಲ್ಲಿ ವರುಣನ ಆರ್ಭಟ ಹೆಚ್ಚಳ

ಮೈಸೂರಿನಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸುರಿದ ಭಾರೀ ಮಳೆಯಿಂದ ಮೈಸೂರಿನ ಹುಣಸೂರು ತಾಲೂಕಿನಲ್ಲಿ ನಾಲ್ಕು ಮನೆಗಳು ಕುಸಿದಿವೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಪ್ರಸಿದ್ದ ಗೋಲ್ಡನ್ ಟೆಂಪಲ್‌ಗೆ ತೆರಳುವ ಸೇತುವೆ ಬಂದ್ ಆಗಿದೆ. ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆಯಾಗಿರುವುದರಿಂದ ಪಿರಿಯಾಪಟ್ಟಣದ ಕೊಪ್ಪ ಗ್ರಾಮದಲ್ಲಿ ಸೇತುವೆ ಮುಳುಗಡೆಯಾಗಿದೆ. ಗೋಲ್ಡನ್ ಟೆಂಪಲ್ಗೆ ತೆರಳಲು ಪರ್ಯಾಯ ಮಾರ್ಗ ಬಳಸುವ ಸೂಚನೆ ನೀಡಲಾಗಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ಅಪಾರ ಪ್ರಮಾಣದ …

Read More »