Breaking News

Recent Posts

ಡಿಜೆ ಹಳ್ಳಿ ಗಲಭೆ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡಲು ಮನವಿ

ಬೆಂಗಳೂರುರು, ಆ.18- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಹಿನ್ನೆಲೆಯಲ್ಲಿ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡುವಂತೆ ಅಖಿಲ ಕರ್ನಾಟಕ ಮಹಮದಿಯರ ಕನ್ನಡ ವೇದಿಕೆ ಮನವಿ ಮಾಡಿದೆ. ಪ್ರವಾದಿ ಮಹಮ್ಮದ್ ಅವರಿಗೆ ಅಪಮಾನ ಮಾಡುವ ಪೋಸ್ಟ್ ಹಾಕಿದ ನವೀನ್ ವರ್ತನೆ ಹಾಗೂ ಶಾಸಕರ ಮನೆಗೆ ಬೆಂಕಿ ಇಟ್ಟ ಎರಡೂ ಘಟನೆ ಹಿಂದೂ- ಮುಸ್ಲಿಮರು ತಲೆ ತಗ್ಗಿಸುವಂತಹುದು. ಆದರೆ ಈ ಘಟನೆ ಸಂಬಂಧ ಅಮಾಯಕ ಮುಸ್ಲಿಮರನ್ನು ವಿಚಾರಣೆಗಾಗಿ ಪೊಲೀಸರು ಕರೆದೊಯ್ಯುತ್ತಿರುವುದು ಆತಂಕ …

Read More »

ಯುವ ಜನರೇ ಎಚ್ಚರ…ಎಚ್ಚರ..ಎಚ್ಚರ : ನಿಮ್ಮಿಂದಲೇ ಹೆಚ್ಚು ಹರಡುತ್ತಿದೆಯಂತೆ ಕರೋನಾ ಸೋಂಕು

ನವದೆಹಲಿ: ಕರೋನಾ ವೈರಸ್‌ನಿಂದ ಇಡೀ ಜಗತ್ತು ತೊಂದರೆಗೀಡಾಗಿದೆ. ವೈರಸ್ ಅನ್ನು ನಿಭಾಯಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯುಎಚ್‌ಒ ವರ್ಚುವಲ್ ಬ್ರೀಫಿಂಗ್‌ನಲ್ಲಿ ಸೋಂಕನ್ನು ಹರಡುವಲ್ಲಿ ತಮಗೆ ಗೊತ್ತಿಲ್ಲ ಹಾಘೇ ಹಲವಾರು ಯುವಜನತೆ ತೊಡಗಿಸಿಕೊಂಡಿದ್ದಾರೆ ಅಂತ ಹೇಳಿರೋದು ಈಗ ಆತಂಕಕ್ಕೆ ಕಾರಣವಾಗಿದೆ. 20 ರಿಂದ 40 ವರ್ಷ ವಯಸ್ಸಿನ ಅಲ್ಜಜೀರಾ ವೈರಸ್ ಹರಡಿದ ವರದಿಯ ಪ್ರಕಾರ, ಈಗ ಕರೋನಾ ವೈರಸ್ ಯುವಕರಲ್ಲಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ …

Read More »

ದಾವಣಗೆರೆ; ಬಿಜೆಪಿ ಶಾಸಕರಿಗೆ ಎಚ್ಚರಿಕೆ ಕೊಟ್ಟ ಕನಕಶ್ರೀ

ದಾವಣಗೆರೆ, ಆಗಸ್ಟ್ 18: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರನ್ನೇನಾದರೂ ಸಚಿವ ಸ್ಥಾನದಿಂದ ಹೊರಗುಳಿಸುವ ಪ್ರಯತ್ನಕ್ಕೆ ಕೈ ಹಾಕಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಸಚಿವರಾಗಬೇಕೆಂದಿದ್ದರೆ ನೀವು ಬೇಕಾದರೆ ಸಚಿವರಾಗಿ ಯಾವುದೇ ಅಭ್ಯಂತರವಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ …

Read More »