Breaking News

Recent Posts

ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ಹೇಳಿಕೆ: ಆಂತರಿಕ ವಿಷಯದಲ್ಲಿ ಮಾತನಾಡದಂತೆ ಭಾರತದ ಎಚ್ಚರಿಕೆ

ನವದೆಹಲಿ: ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ. ಚೀನಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅನುರಾಗ್ ಶ್ರೀವಾಸ್ತವ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದೇ ಇರುವಂತೆ ಚೀನಾಗೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಬಗ್ಗೆ ಚೀನಾದ ಹೇಳಿಕೆಗಳನ್ನು ಗಮನಿಸಿದ್ದೇವೆ, ಈ ವಿಚಾರವಾಗಿ ಮಾತನಾಡುವುದಕ್ಕೆ ಚೀನಾಗೆ ಮಾನ್ಯತೆ ಇಲ್ಲ. ಬೇರೆ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಮಾತನಾಡದಂತೆ ಚೀನಾಗೆ …

Read More »

ಎಲ್ಲ ಪ್ರಕಾರಗಳ ವೀಸಾದಾರರಿಗೆ ಭಾರತದಿಂದ ಯುಎಇಗೆ ಪ್ರಯಾಣಿಸಲು ಶೀಘ್ರ ಅವಕಾಶ

ದುಬೈ (ಯುಎಇ), ಆ. 5: ಎಲ್ಲ ಪ್ರಕಾರಗಳ ವೀಸಾ ಹೊಂದಿರುವವರು ಭಾರತದಿಂದ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವೊಂದನ್ನು ಶೀಘ್ರವೇ ನಿರೀಕ್ಷಿಸಲಾಗಿದೆ ಎಂದು ಯುಎಇಗೆ ಭಾರತದ ರಾಯಭಾರಿ ಪವನ್ ಕಪೂರ್ ಹೇಳಿದ್ದಾರೆ. ”ಹೊಸ ವೀಸಾಗಳ ವಿತರಣೆಯನ್ನು ಯುಎಇ ಇತ್ತೀಚೆಗೆ ಆರಂಭಿಸಿರುವುದರಿಂದ, ಸೂಕ್ತ ವೀಸಾಗಳನ್ನು ಹೊಂದಿರುವ ಭಾರತೀಯರಿಗೆ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸುವಂತೆ ನಾವು ಭಾರತದ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದೇವೆ. ಈ ಬಗ್ಗೆ ಶೀಘ್ರ ನಿರ್ಧಾರ ಹೊರಬೀಳುವ …

Read More »

ಗೋವಾ- ಕರ್ನಾಟಕ ನಡುವಿನ ಘಾಟಿಯಲ್ಲಿ ಭೂ ಕುಸಿತ: ರೈಲು ಸಂಚಾರ ವ್ಯತ್ಯಯ

ಪಣಜಿ: ಭಾರಿ ಮಳೆಯಿಂದಾಗಿ ಗೋವಾ- ಕರ್ನಾಟಕ ನಡುವಿನ ಘಾಟಿಯಲ್ಲಿ ಎರಡು ಪ್ರತ್ಯೇಕ ಭೂ ಕುಸಿತ ಸಂಭವಿಸಿದ್ದು, ರೈಲು ಮತ್ತು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭೂಕುಸಿತದಿಂದಾಗಿ, ಬುಧವಾರ ಮುಂಜಾನೆ ಗೋವಾದ ಮಡಗಾಂವ್ ರೈಲ್ವೆ ನಿಲ್ದಾಣವನ್ನು ತಲುಪಬೇಕಿದ್ದ ಹಜ್ರತ್‌ ನಿಜಾಮುದ್ದೀನ್‌ ರೈಲು ಕ್ಯಾಸಲ್ ರಾಕ್ ರೈಲ್ವೆ ನಿಲ್ದಾಣಕ್ಕೆ ತೆರಳಿದೆ. ಅಲ್ಲಿಂದ ನಿಗದಿತ ಪ್ರದೇಶಗಳಿಗೆ ತೆರಳಲು ಪ್ರಯಾಣಿಕರಿಗೆ ವಿಶೇಷ ಬಸ್‌ ಸೌಕರ್ಯ ಕಲ್ಪಿಸಲಾಗಿತ್ತು. ಚೋರ್ಲಾ ಘಾಟ್ ಪ್ರದೇಶದಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತವು ಗೋವಾ ಮತ್ತು …

Read More »