Breaking News

Recent Posts

ಕೊರೊನಾ ಲಾಕ್ಡೌನ್ ನಂತರ ಸಂಸತ್ತಿನ ಮೊದಲ ಮುಂಗಾರು ಅಧಿವೇಶನಕ್ಕೆ ಶುರುವಾಗಿದೆ ಸಿದ್ಧತೆ

ದೆಹಲಿ: ಡೆಡ್ಲಿ ಕೊರೊನಾ ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ನಡುವೆಯೇ ಸಂಸತ್ ಮುಂಗಾರು ಅಧಿವೇಶನಕ್ಕೂ ಸಿದ್ಧತೆ ನಡೆದಿದೆ. ಹೀಗಾಗಿ ಸಂಸತ್ ಭವನದಲ್ಲಿ ಅಧಿವೇಶನಕ್ಕಾಗಿ ಸಿದ್ಧತೆ ನಡೆಸಲಾಗಿದ್ದು, ಕೋವಿಡ್-19 ಪ್ರೊಟೋಕಾಲ್ ಅನುಸಾರವಾಗಿ ಸಂಸತ್ ಸದಸ್ಯರಿಗೆ ಸಕಲ ವ್ಯವಸ್ಥೆಗಳನ್ನೂ ಮಾಡಲಾಗಿದೆ. ದೇಶದ ಮೂಲೆ ಮೂಲೆಯಲ್ಲೂ ಕೊರೊನಾ ಜಪ ನಡೆಯುತ್ತಿದೆ. ಮಹಾಮಾರಿಯ ಅಟ್ಟಹಾಸ ಸದ್ಯ ಎಲ್ಲರನ್ನ ಬೆಚ್ಚಿಬೀಳಿಸಿದೆ. ಹೀಗೆ ಕೊರೊನಾ ಸೋಂಕಿನ ಹಿನ್ನೆಲೆ ಮಾರ್ಚ್‌ನಲ್ಲಿ ಘೋಷಿಸಲಾಗಿದ್ದ ಲಾಕ್‌ಡೌನ್ ನಂತ್ರ ಸಂಸತ್ತಿನ ಮೊದಲ ಮುಂಗಾರು ಅಧಿವೇಶನ ಹಲವು ವಿಶೇಷತೆಗಳಿಗೆ …

Read More »

ರಸ್ತೆ, ಗಲ್ಲಿ, ಓಣಿಯಲ್ಲಿ ಗಣಪತಿ ಪ್ರತಿಷ್ಠಾಪನೆ ನಿಷೇಧ: ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟ

ಧಾರವಾಡ: ಕೋವಿಡ್ -19 ಸೋಂಕು ನಿಯಂತ್ರಿಸಲು ಈ ಬಾರಿ ಆಗಸ್ಟ್ 22 ರಂದು ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶೋತ್ಸವ ಆಚರಿಸಲು ಕೇಂದ್ರ ಗೃಹ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ದೇಶನಗಳ ಅನುಸಾರವಾಗಿ ಧಾರವಾಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿರುವ ಮಾರ್ಗಸೂಚಿಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಿಸಿದ್ದಾರೆ. ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನಗಳ ಒಳಗೆ ಅಥವಾ ಮನೆಗಳಲ್ಲಿ ಆಚರಿಸುವುದು. ಗಣೇಶ ಚತುರ್ಥಿ …

Read More »

ಕೊಪ್ಪ ತಾಲ್ಲೂಕು ಅತಿವೃಷ್ಟಿಯಿಂದ ಸಂಕಷ್ಟದಲ್ಲಿದ್ದವರ ಅಳಲು ಜಿಲ್ಲಾ ಪತ್ರಕರ್ತರ ಸಂಘ ಸ್ಪಂದನೆ .

ಕೊಪ್ಪ ತಾಲ್ಲೂಕಿನ ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿನಾಯಕ ನಗರದ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಗುಡ್ಡ ರಸ್ತೆ ಮೇಲೆ ಕುಸಿದು 10 ದಿನದಿಂದ ಜನರು ಸಂಕಷ್ಟದಲ್ಲಿದ್ದರು . ಸ್ಥಳೀಯರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ದೂರು ನೀಡಿದ್ದರು ಇದನ್ನು ಗಮನಿಸಿ ಚಿಕ್ಕಮಗಳೂರಿಂದ ಪ್ರಯಾಣ ಬೆಳೆಸಿದ ಜಿಲ್ಲಾ ಸಂಘದ ಪದಾಧಿಕಾರಿಗಳು ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಕೊಪ್ಪ ತಹಸೀಲ್ದಾರ್. ತಾಲೂಕು ಪಂಚಾಯಿತಿ ಇಒ ಹಾಗೂ ಪಿಡಿಒ ಗಮನಕ್ಕೆ ತರಲಾಯಿತು ಆದರೂ .ತೆರವು ಕಾರ್ಯದ ವಿಳಂಬಕ್ಕೆ …

Read More »