Breaking News

Recent Posts

ಗದ್ದೆಯಲ್ಲಿ ಟಿಲ್ಲರ್ ಮೇಲೆ ಧ್ವಜ ಹಾರಿಸಿ ಸ್ವಾತಂತ್ರ್ಯ ದಿನ ಆಚರಿಸಿದ ರೈತ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ರೈತರೊಬ್ಬರು ತಮ್ಮ ಜಮೀನಿನಲ್ಲಿ ಟಿಲ್ಲರ್ ಗೆ ರಾಷ್ಟ್ರ ದ್ವಜ ಹಾಕಿಕೊಂಡು ಪೂಜೆ ನೆರವೇರಿಸಿ ದೇಶಭಿಮಾನ ಮೆರೆದಿದ್ದಾರೆ. ಶಿಕಾರಿಪುರ ಪಟ್ಟಣ ಮಂಜುನಾಥ ಜಮೀನ್ದಾರ್ ಎಂಬ ಯುವಕ‌ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಗದ್ದೆಯಲ್ಲಿ ಟಿಲ್ಲರ್ ಗೆ ರಾಷ್ಟ್ರಧ್ವಜ ಹಾಕಿ, ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ ಗದ್ದೆಯಲ್ಲಿಯೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ್ದಾರೆ. ಪದವೀಧರನಾಗಿರುವ ಈ ಯುವಕ, 30 ಎಕರೆ ಜಮೀನಿನಲ್ಲಿ ಉಳುಮೆ‌ ಕೈಗೊಂಡಿದ್ದಾರೆ. “ಕೃಷಿ ದೇಶದ …

Read More »

13 ವರ್ಷದ ಬಾಲಕಿಯ ಅತ್ಯಾಚಾರ ಮಾಡಿ, ಕಣ್ಣು ಕಿತ್ತು, ನಾಲಿಗೆ ಕತ್ತರಿಸಿದ ದುರುಳರು

ಲಕ್ನೋ: 13 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು ನಾಲಗೆ ಕತ್ತರಿಸಿ ವಿಕೃತವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಲಖೀಂ ಪುರದಲ್ಲಿ ನಡೆದಿದೆ. ಈ ಭೀಕರ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಪಟ್ಟಣದ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಯಾರೂ ನೋಡಲಾರದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಳು. ಪೋಷಕರು ಬಾಲಕಿಗಾಗಿ ಎಲ್ಲಡೆ ಹುಡುಕಾಟ ನಡೆಸಿದ್ದಾರೆ. ಆದರೆ ಶನಿವಾರ ಆಕೆಯ ಮೃತದೇಹ ಊರಾಚೆಗಿನ …

Read More »

ಹಿರಿಯ ಧುರೀಣ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ

ಮಂಗಳೂರು : ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಹಿರಿಯ ಉದ್ಯಮಿ, ಸಮಾಜ ಸೇವಕ, ಸಮುದಾಯದ ಹಿರಿಯ ನಾಯಕ, ಪ್ರತಿಷ್ಠಿತ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ (89) ಅವರು ರವಿವಾರ ಪೂರ್ವಾಹ್ನ 11.30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 …

Read More »