Breaking News

Recent Posts

ಎಸೆಸೆಲ್ಸಿ ಪ್ರತಿಭಾನ್ವಿತರಿಗೆ ಲ್ಯಾಪ್‌ಟಾಪ್‌ ವಿಳಂಬ; ಇನ್ನೂ ಆರಂಭವಾಗದ ಖರೀದಿ ಪ್ರಕ್ರಿಯೆ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಗ್ರಸ್ಥಾನಿ ಗಳಾಗಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಕೈ ಸೇರುವುದು ಈ ವರ್ಷ ವಿಳಂಬವಾಗಲಿದೆ. ಪ್ರತೀ ವರ್ಷ ಸ್ವಾತಂತ್ರ್ಯೋತ್ಸವ ದಿನದಿಂದಲೇ ಜಿಲ್ಲಾ ಮತ್ತು ರಾಜ್ಯ ಮಟ್ಟದ ಅಗ್ರಸ್ಥಾನಿಗಳಿಗೆ ಲ್ಯಾಪ್‌ಟಾಪ್‌ ನೀಡಲಾಗುತ್ತಿತ್ತು. ಆದರೆ ಈ ವರ್ಷ ಖರೀದಿ ಆರಂಭವಾಗಿಲ್ಲ. ತಡವಾಗಬಹುದು, ಆದರೆ ನೀಡದೆ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಪಪಡಿಸಿದೆ. ರಾಜ್ಯಕ್ಕೆ ಅಗ್ರಸ್ಥಾನಿಗಳ ಸಹಿತ ಜಿಲ್ಲಾಮಟ್ಟದಲ್ಲಿ ಮೂವರು ಮತ್ತು ತಾಲೂಕು ಮಟ್ಟದಲ್ಲಿ ಮೂವರು …

Read More »

ಸ್ಥಿರತೆಯತ್ತ ಘಟಪ್ರಭಾ,ಮಲಪ್ರಭೆಯರು!ಕೊಯ್ನಾ ಡ್ಯಾಮಿನಿಂದ ಹೆಚ್ಚಿಗೆ ನೀರಿನ ಬಿಡುಗಡೆಯಿಲ್ಲ:

ಸ್ಥಿರತೆಯತ್ತ ಘಟಪ್ರಭಾ,ಮಲಪ್ರಭೆಯರು!ಕೊಯ್ನಾ ಡ್ಯಾಮಿನಿಂದ ಹೆಚ್ಚಿಗೆನೀರಿನ ಬಿಡುಗಡೆಯಿಲ್ಲ:ನೀರಿನ ಮಟ್ಟ ಕಾಯ್ದುಕೊಂಡ ಆಲಮಟ್ಟಿ ತುಂಬಲು ಇನ್ನೂ 13 ಟಿ ಎಮ್ ಸಿ ಬಾಕಿ! ಮಲಪ್ರಭೆಯ ನೀರಾವೃತ್ತಗೊಂಡ ರಾಮದುರ್ಗ ಸುನ್ನಾಳ ಹಣಮಂತ! ಗ್ರಾಮಕ್ಕೆ ಗ್ರಾಮವೇ ಸ್ಥಳಾಂತರ! ಕಳೆದ ವರ್ಷದ್ದೇ ಪುನರಾವರ್ತನೆ!ಕಿಲಬನೂರು,ಗೊಣಗನೂರು ಗ್ರಾಮಸ್ಥರು ಆತಂಕದಲ್ಲಿ! ಬೆಳಗಾವಿ ವಡಗಾವಿಯ ಯಡಿಯೂರಪ್ಪ ಮಾರ್ಗದ ಬದಿಯ ಬೆಳೆಯೆಲ್ಲ ಜಲಮಯ, ಸೋಮವಾರ ಪ್ರವಾಹದ ಆತಂಕ ಕೊಂಚ ಕಮ್ಮಿಯಾಗುತ್ತಿದೆ.ನಿನ್ನೆ ರವಿವಾರ ಏರಿಕೆಯಲ್ಲಿದ್ದ ಆತಂಕ ಇಂದು ಇಳಿಮುಖವಾಗತೊಡಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ …

Read More »

ವ್ಯಾಪಕ ಮಳೆ: ನದಿತೀರದ ಗ್ರಾಮಗಳು, ಪರಿಹಾರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ, ಪರಿಶೀಲನೆ

ಬೆಳಗಾವಿ, ಆ.17 : ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಮೊದಲು‌ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. …

Read More »