Breaking News

Recent Posts

ಎಗ್ಗಿಲ್ಲದೆ ಸಾಗಿದ ಖಾಸಗಿ ಶಾಲೆಗಳ ಆನ್‍ಲೈನ್ ಟಾರ್ಚರ್ | ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು

ಬೆಂಗಳೂರು |  ಸರ್ಕಾರದ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತಿನ ಬೆಲೆ ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ನೀಡುತ್ತಿರುವುದು ಬೆಳಕಿಗೆ ಬಂದಿದೆ. ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಇತರೆ ಭಾಗಗಳಲ್ಲೂ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸರ್ಕಾರದ ಆದೇಶವನ್ನು ಗಾಳಿಗೆತೂರಿ ಆನ್‍ಲೈನ್ ಮೂಲಕ ತರಗತಿಗಳನ್ನು ಪ್ರಾರಂಭಿಸಿದ್ದಾರೆ. 1ರಿಂದ 5ನೇತರಗತಿವರೆಗಿನಮಕ್ಕಳಿಗೆಆನ್‍ಲೈನ್ಶಿಕ್ಷಣನೀಡಬಾರದು. ಇದರಿಂದಮಕ್ಕಳಮಾನಸಿಕಬೆಳವಣಿಗೆಮೇಲೆದುಷ್ಪರಿಣಾಮಬೀರುತ್ತದೆಎಂಬತಜ್ಞರಹಿನ್ನೆಲೆಯಲ್ಲಿಸರ್ಕಾರಆನ್‍ಲೈನ್ಶಿಕ್ಷಣವನ್ನುರದ್ದುಮಾಡುವತೀರ್ಮಾನವನ್ನುತೆಗೆದುಕೊಳ್ಳಲಾಗಿದೆ. ಸರ್ಕಾರದಆದೇಶಕ್ಕೆಸೆಡ್ಡುಹೊಡೆದಿರುವಖಾಸಗಿಶಿಕ್ಷಣಸಂಸ್ಥೆಗಳು 1ನೇತರಗತಿಯಿಂದಲೇಬಹಿರಂಗವಾಗಿಯೇಆನ್‍ಲೈನ್ಶಿಕ್ಷಣನೀಡುತ್ತಿವೆ. ಸರ್ಕಾರದಆದೇಶವನ್ನುಸಂಪೂರ್ಣವಾಗಿಗಾಳಿಗೆತೂರಿರುವಈಶಿಕ್ಷಣಸಂಸ್ಥೆಗಳುಆಗಲೇಆನ್‍ಲೈನ್ಮೂಲಕತರಗತಿಗಳನ್ನುಪ್ರಾರಂಭಿಸಿದ್ದಾರೆ. ಬ್ಲಾಕ್‍ಮೇಲ್ತಂತ್ರ: ರಾಜ್ಯಸರ್ಕಾರಅಧಿಕೃತವಾಗಿಆನ್‍ಲೈನ್ಶಿಕ್ಷಣಕ್ಕೆನಿಷೇಧಹೇರಿದ್ದರೂಖಾಸಗಿಮಂಡಳಿಯವರುಪೊಷಕರಿಗೆಬ್ಲಾಕ್‍ಮೇಲ್ಮಾಡುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ಸೇರಿದಂತೆ ಎಲ್ಲ ಪ್ರಮುಖ ಪಕ್ಷಗಳಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರೇ ರಾಜಕಾರಣಿಗಳು. ಸರ್ಕಾರವನ್ನೇನಿಯಂತ್ರಣ ಮಾಡುವಷ್ಟು ಪ್ರಬಲವಾಗಿರುವ ಮಾಲೀಕರನ್ನು ಎದುರುಹಾಕಿಕೊಳ್ಳಲು ಬಹುತೇಕರು ಹಿಂದೇಟುಹಾಕುತ್ತಿದ್ದಾರೆ.  ಹಾಗಾಗಿ …

Read More »

ನಾಳೆ ಚಂದ್ರಗ್ರಹಣ | ಭಾರತದಲ್ಲಿ ಹೆಚ್ಚು ಪರಿಣಾಮ ಇಲ್ಲ

ಬೆಂಗಳೂರು | ನಾಳೆ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದಈಗ್ರಹಣವುಭಾರತದಲ್ಲಿಹೆಚ್ಚುಪರಿಣಾಮಬೀರುವುದಿಲ್ಲ. ದೇಗುಲಬಂದ್ಮಾಡುವುದು,ಆಹಾರಸೇವನೆಮುಂತಾದಚಟುವಟಿಕೆಗಳಿಗೆಯಾವುದೇನಿರ್ಬಂಧವಿಲ್ಲ. ಅರೆನೆರಳಿನಚಂದ್ರಗ್ರಹಣವನ್ನುಸೂತಕಎಂದುತಿಳಿಯಲ್ಲಎಂದುಜ್ಯೋತಿಷಿಗಳುಹೇಳುತ್ತಾರೆ. ಗ್ರಹಣ ಕಾಲ:  ನಾಳಿನ ಚಂದ್ರಗ್ರಹಣ ರಾತ್ರಿ 11.16ಕ್ಕೆ ಆರಂಭಗೊಂಡು 02.32ಕ್ಕೆಅಂತ್ಯವಾಗಲಿದೆ. ರಾತ್ರಿ 12.54ಕ್ಕೆ ಪೂರ್ಣ ಗ್ರಹಣ ಘೋಚರವಾಗಲಿದೆ. ಎಲ್ಲೆಲ್ಲಿ ಗೋಚರ: ಭಾರತ, ಏಷ್ಯಾದ ಕೆಲವು ಭಾಗ, ಆಸ್ಟ್ರೇಲಿಯಾ, ದಕ್ಷಿಣ ಅಮೆರಿಕಾ, ಯುರೋಪ್,ಆಫ್ರಿಕಾದಲ್ಲೂ ಚಂದ್ರಗ್ರಹಣ ಗೋಚರವಾಗಲಿದೆ. ಚಂದ್ರನ ಚಿತ್ರಣವು ಅಥವಾಪ್ರಭಾವಳಿ ನಮಗೆ ಮುಸುಕಾಗಿ ಕಾಣುತ್ತದೆ. ಗ್ರಹಣಕ್ಕೂಮುನ್ನಚಂದ್ರಭೂಮಿಯನೆರಳನ್ನುಪ್ರವೇಶಮಾಡುತ್ತಾನೆ. ಈಪ್ರವೇಶಕ್ಕೆಚಂದ್ರಮಾಲಿನ್ಯ (ಪೆನುಂಬ್ರಾ)ಎನ್ನಲಾಗುತ್ತೆ. ಚಂದ್ರ ಭೂಮಿಯ ನೆರಳನ್ನು ಪ್ರವೇಶಿಸಿದಾಗ ಸಹಜವಾಗಿ …

Read More »

ಕಾಂಗ್ರೆಸ್ ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಸತೀಶ ಜಾರಕಿಹೊಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು ಕೇಡರ್ಮಟ್ಟದಿಂದಲೇ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ …

Read More »