Breaking News

Recent Posts

ಪೋಸ್ಟ್‌ಗಳ ಮೇಲೆ ನಿಗಾ: ಪ್ರಚೋದನಾತ್ಮಕ ಪೋಸ್ಟ್‌ ಕಳುಹಿಸುವವರ ಮೇಲೆ ಹದ್ದುಗಣ್ಣು

ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪ್ರಕರಣದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ಹಾಕುವವರ ವಿರುದ್ಧ ಕಠಿನ ಕ್ರಮಕ್ಕೆ ಸರಕಾರ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್ ಗಳು ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಸವಾಲಾಗುತ್ತಿರುವುದರಿಂದ ಈ ಕುರಿತು ಮತ್ತಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದಕ್ಕೂ ತೀರ್ಮಾನಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ಹಾಕುವವರ ಮೇಲೆ ಹದ್ದಿನ ಕಣ್ಣಿಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇತ್ತೀಚಿನ …

Read More »

ರಾಯಣ್ಣ ಪ್ರತಿಮೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿ: ಸಿದ್ದರಾಮಯ್ಯ ಟ್ವೀಟ್

ಬೆಳಗಾವಿ: ‘ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಟ್ವೀಟ್ ಮಾಡಿದ್ದಾರೆ. ‘ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು, ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆಗೆ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ವರ್ತಿಸಬೇಕು’ ಎಂದು ಹೇಳಿದ್ದಾರೆ. ರಾಯಣ್ಣನ ಜಯಂತಿಯ ದಿನವಾದ ಶನಿವಾರ ಅಭಿಮಾನಿಗಳು ಅವರ ಪ್ರತಿಮೆ ಪ್ರತಿಷ್ಠಾಪನೆಗೆ ನಸುಕಿನಲ್ಲಿ ಮುಂದಾಗಿದ್ದರು. ತಡೆದ ಪೊಲೀಸರು ಪ್ರತಿಮೆ ವಶಕ್ಕೆ …

Read More »

ಕೊರೊನಾ ಲಾಕ್ಡೌನ್ ನಂತರ ಸಂಸತ್ತಿನ ಮೊದಲ ಮುಂಗಾರು ಅಧಿವೇಶನಕ್ಕೆ ಶುರುವಾಗಿದೆ ಸಿದ್ಧತೆ

ದೆಹಲಿ: ಡೆಡ್ಲಿ ಕೊರೊನಾ ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ನಡುವೆಯೇ ಸಂಸತ್ ಮುಂಗಾರು ಅಧಿವೇಶನಕ್ಕೂ ಸಿದ್ಧತೆ ನಡೆದಿದೆ. ಹೀಗಾಗಿ ಸಂಸತ್ ಭವನದಲ್ಲಿ ಅಧಿವೇಶನಕ್ಕಾಗಿ ಸಿದ್ಧತೆ ನಡೆಸಲಾಗಿದ್ದು, ಕೋವಿಡ್-19 ಪ್ರೊಟೋಕಾಲ್ ಅನುಸಾರವಾಗಿ ಸಂಸತ್ ಸದಸ್ಯರಿಗೆ ಸಕಲ ವ್ಯವಸ್ಥೆಗಳನ್ನೂ ಮಾಡಲಾಗಿದೆ. ದೇಶದ ಮೂಲೆ ಮೂಲೆಯಲ್ಲೂ ಕೊರೊನಾ ಜಪ ನಡೆಯುತ್ತಿದೆ. ಮಹಾಮಾರಿಯ ಅಟ್ಟಹಾಸ ಸದ್ಯ ಎಲ್ಲರನ್ನ ಬೆಚ್ಚಿಬೀಳಿಸಿದೆ. ಹೀಗೆ ಕೊರೊನಾ ಸೋಂಕಿನ ಹಿನ್ನೆಲೆ ಮಾರ್ಚ್‌ನಲ್ಲಿ ಘೋಷಿಸಲಾಗಿದ್ದ ಲಾಕ್‌ಡೌನ್ ನಂತ್ರ ಸಂಸತ್ತಿನ ಮೊದಲ ಮುಂಗಾರು ಅಧಿವೇಶನ ಹಲವು ವಿಶೇಷತೆಗಳಿಗೆ …

Read More »