Breaking News

Recent Posts

ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬೇಗನೇ ಗುಣಮುಖರಾಗಲು ಪ್ರಾರ್ಥಿಸಿ ಬನಶಂಕರಿ ದೇವಿಗೆ ಅಭಿಷೇಕ

ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದ ಶಾಸಕ ಸಿದ್ಧರಾಮಯ್ಯ ಅವರಿಗೆ ಕೋವಿಡ್ ದೃಢಪಟ್ಟಿರುವ ಕಾರಣ ಅವರು ಬೇಗನೇ ಗುಣವಾಗುವಂತೆ ಪ್ರಾರ್ಥಿಸಿ ಬಾದಾಮಿ ತಾಲ್ಲೂಕು ಕಾಂಗ್ರೆಸ್ ಘಟಕ ಹಾಗೂ ಅಭಿಮಾನಿಗಳು ಸೇರಿ ಮಂಗಳವಾರ ಬನಶಂಕರಿ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿರೋಧ ಪಕ್ಷದ ನಾಯಕರಾಗಿ ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಬನಶಂಕರಿ ದೇವಿಗೆ ಅಭಿಷೇಕ ಮಾಡಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ …

Read More »

ಪೆಂಡಾಲ್ ಹಾಕುವವನ ಮಗ ಯುಪಿಎಸ್‌ಸಿಯಲ್ಲಿ ದೇಶಕ್ಕೆ 446ನೇ ಅಂಕ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಆನಂದ ಕಲಾದಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೆ 446 ಱಂಕ್‌ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾನೆ. ಆನಂದ ತಂದೆ ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಕಡೆ ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಮಿಯಾನಾ ಹಾಕುವ ಕಾರ್ಯ ಮಾಡುತ್ತಾರೆ. ಮಗ ಆನಂದ ಕಲಾದಗಿ ಬಿಇ ಮುಗಿಸಿದ್ದು, ಸದ್ಯ ಯುಪಿಎಸ್‌ಸಿ ಪಾಸ್ ಆಗಿದ್ದಾರೆ. ತಂದೆ ರಾಜ್ ಪೆಂಡಾಲ್ ಹೆಸರಲ್ಲಿ …

Read More »