Breaking News

Recent Posts

ಯಾವುದೋ ಕಾರಣಕ್ಕೆ ಮೃತಪಟೂ ಕೊರೊನಾ ಹಣೆಪಟ್ಟಿ: ಕೊರೊನಾ ಹಣ ಮಾಡಲು ಹಬ್ಬಿಸಿದ ಭೂತ

ಕಾರವಾರ: ನೆರೆಮನೆಯವರು, ನಮ್ಮವರಿಗೂ ಕೊರೊನಾ ಬಂದರೆ ಹೆದರಬೇಕಿಲ್ಲ. ಕೊರೊನಾಗೆ ನಮ್ಮ ದೇಶದ ಔಷಧ ಸೂಕ್ತವಾದ ಮದ್ದು ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಔಷಧ ಕಂಪನಿಗಳು ಲಾಬಿ ಮಾಡಿ ಹಣ ಗಳಿಸಲು ಕೊರೊನಾ ಭೂತ ಎಬ್ಬಿಸುತ್ತಿದ್ದಾರೆ. ಕೊರೊನಾದಿಂದ ಒಂದು ಪರ್ಸೆಂಟ್ ನಷ್ಟು ಜನರು ಸತ್ತಿಲ್ಲ. ಯಾವುದೋ ಕಾರಣದಿಂದ ಸತ್ತವರಿಗೆ ಕೊರೊನಾ ಹಣೆಪಟ್ಟಿ ಕಟ್ಟಲಾಗಿದೆ. ಕೊರೊನಾದಿಂದಲೇ ಸಾವನ್ನಪ್ಪಿದ್ದಾರೆ ಎಂದು ಹಬ್ಬಿಸಲಾಗುತ್ತಿದೆ. ಸಾಮಾಜಿಕ ಸ್ವಾಸ್ಥ್ಯ, ಶುಚಿತ್ವಕ್ಕೆ ಆದ್ಯತೆ ನೀಡುವ ಮೂಲಕ ದಿನನಿತ್ಯದ ಜೀವನದಲ್ಲಿ ನಾವು …

Read More »

ವಿಮಾನ ಪ್ರಯಾಣದ ವೇಳೆ ಜನಿಸಿದ ಮಗುವಿನ ಹೆಸರೇನು ಗೊತ್ತಾ.?

ಅಲಾಸ್ಕಾದ ಮಹಿಳೆ ಕ್ರಿಸ್ಟಲ್ ಹಿಕ್ಸ್‌ ಎಂಬಾಕೆಗೆ 18,000 ಅಡಿ ಎತ್ತರದಲ್ಲಿ ವಿಮಾನದಲ್ಲಿ ಹಾರಾಟ ಮಾಡುತ್ತಿದ್ದ ವೇಳೆ ಹೆರಿಗೆಯಾಗಿದ್ದು, ತನ್ನ ಮಗನಿಗೆ ‘ಸ್ಕೈ’ ಎಂದೇ ಹೆಸರಿಟ್ಟಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಹಿಕ್ಸ್‌ರನ್ನು ಡೆಲಿವರಿಗೆಂದು ಆಂಕರೇಜ್‌ಗೆ ವಿಮಾನದಲ್ಲಿ ಹೊತ್ತೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲೇ ಹೆರಿಗೆಯಾಗಿದೆ. ವಿಮಾನವನ್ನೇರಿದ ಒಂದು ಗಂಟೆ ಅವಧಿಯೊಳಗೇ ಮಗುವಿಗೆ ಜನ್ಮವಿತ್ತಿದ್ದಾರೆ ಹಿಕ್ಸ್‌. ಆಗಸ್ಟ್‌ 5ರಂದು ಬೆಳಗ್ಗಿನ ಜಾವ 1 ಗಂಟೆಗೆ ಜನ್ಮವಿತ್ತ ಈ ಮಗುವಿಗೆ ‘ಸ್ಕೈ ಐರಾನ್ ಹಿಕ್ಸ್‌’ ಎಂದು ಹೆಸರಿಡಲಾಗಿದೆ. ಮಗುವಿನ …

Read More »

74ನೇ ಸ್ವಾತಂತ್ರೋತ್ಸವದ‌ ಧ್ವಜಾರೋಹಣ ನೇರವೇರಿಸಿದ ಡಿಸಿಎಂ ಗೋವಿಂದ‌ ಕಾರಜೋಳ

ಬಾಗಲಕೋಟೆ: ಇಲ್ಲಿನ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರೋತ್ಸವದ‌ ಧ್ವಜಾರೋಹಣವನ್ನು ಶನಿವಾರ ಉಪ ಮುಖ್ಯಮಂತ್ರಿ ಗೋವಿಂದ‌ ಕಾರಜೋಳ ನೆರವೇರಿಸಿದರು. ಕೋವಿಡ್ ಸಂಕಷ್ಟದ ಕಾರಣ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಸಹಭಾಗಿತ್ವ ಇಲ್ಲದೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಖಾಲಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಿತು. ಸ್ವಾತಂತ್ರ್ಯೋತ್ಸವದ ನಿಮಿತ್ತ ಈ ಬಾರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರ ಬದಲಿಗೆ 40 ಮಂದಿ ಕೊರೊನಾ ವಾರಿಯರ್ಸ್‌ ಗಳನ್ನು ಗೌರವಿಸಲಾಯಿತು. ಇವರಲ್ಲಿ ಆರೋಗ್ಯ ಇಲಾಖೆಯ …

Read More »