Breaking News

Recent Posts

13 ವರ್ಷದ ಬಾಲಕಿಯ ಅತ್ಯಾಚಾರ ಮಾಡಿ, ಕಣ್ಣು ಕಿತ್ತು, ನಾಲಿಗೆ ಕತ್ತರಿಸಿದ ದುರುಳರು

ಲಕ್ನೋ: 13 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು ನಾಲಗೆ ಕತ್ತರಿಸಿ ವಿಕೃತವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಲಖೀಂ ಪುರದಲ್ಲಿ ನಡೆದಿದೆ. ಈ ಭೀಕರ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಪಟ್ಟಣದ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಯಾರೂ ನೋಡಲಾರದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಳು. ಪೋಷಕರು ಬಾಲಕಿಗಾಗಿ ಎಲ್ಲಡೆ ಹುಡುಕಾಟ ನಡೆಸಿದ್ದಾರೆ. ಆದರೆ ಶನಿವಾರ ಆಕೆಯ ಮೃತದೇಹ ಊರಾಚೆಗಿನ …

Read More »

ಹಿರಿಯ ಧುರೀಣ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ

ಮಂಗಳೂರು : ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಹಿರಿಯ ಉದ್ಯಮಿ, ಸಮಾಜ ಸೇವಕ, ಸಮುದಾಯದ ಹಿರಿಯ ನಾಯಕ, ಪ್ರತಿಷ್ಠಿತ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ (89) ಅವರು ರವಿವಾರ ಪೂರ್ವಾಹ್ನ 11.30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 …

Read More »

ನಿವೃತ್ತಿ ಘೋಷಿಸಿದ ಧೋನಿ: ಭಾವುಕರಾದ ಕೊಹ್ಲಿ

ಕೂಲ್ ಕ್ಯಾಪ್ಟನ್ ಎಂದೇ ಹೆಸರಾಗಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಧೋನಿ ನಿವೃತ್ತಿ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾವುಕರಾಗಿದ್ದಾರೆ. ಮಾಜಿ ನಾಯಕ ಧೋನಿ ಮಾಡಿದ ಕೆಲಸ ಅಚ್ಚಳಿಯದೆ ಉಳಿಯುತ್ತದೆ ಎಂದು ಕೊಹ್ಲಿ ಹೇಳಿದ್ದಾರೆ. ಇನ್ಸ್ಟ್ರಾಗ್ರಾಮ್ ನಲ್ಲಿ ಪ್ರತಿಕ್ರಿಯೆ ನೀಡಿದ ಕೊಹ್ಲಿ, ಧೋನಿ ಕೆಲಸವನ್ನು ಹೊಗಳಿದ್ದಾರೆ. ಹಾಗೆ ಧೋನಿಯನ್ನು ಎಂದೂ ಮರೆಯಲು ಸಾಧ್ಯವಿಲ್ಲವೆಂದಿದ್ದಾರೆ. ಪ್ರತಿಯೊಬ್ಬ …

Read More »