Breaking News

Recent Posts

ಸ್ವಾತಂತ್ರ್ಯ ಸಂಭ್ರಮದ : ಧ್ವಜಾರೋಹಣ ನೆರವೇರಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಮಹಾಮಾರಿ ಕರೊನಾ ವೈರಸ್ ನಡುವೆಯೂ ರಾಷ್ಟ್ರವು ಇಂದು 74ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಮುನ್ನೆಚ್ಛರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಮೊದಲಿಗೆ ದೇಶದ ಸಮಸ್ತ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ, ನಾವಿಂದು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ಲಕ್ಷಾಂತರ ಜನರ ತ್ಯಾಗವಿದೆ. …

Read More »

ರಾಜ್ಯದಲ್ಲಿ ಅತಿವೃಷ್ಟಿಯಿಂದ 16858 ಕಿ.ಮಿ. ರಸ್ತೆ 456 ಸೇತುವೆ ಹಾನಿ; ಡಿಸಿಎಮ್. ಗೋವಿಂದ ಕಾರಜೋಳ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹದಿಂದ ಲೋಕೋಪಯೋಗಿ ಉಲಾಖೆಯ 1685 ಕಿ.ಮೀ‌ ರಸ್ತೆ, 456 ಸೇತುವೆ ಹಾಗೂ 46 ಕಟ್ಟಡಗಳು ಹಾನಿಗೊಳಗಾಗಿದೆ. ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 2697 ಕೋಟಿ ರೂ ಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ‌ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿದ್ದು, ಲೋಕೋಪಯೋಗಿ ಇಲಾಖೆಯ ಹಾನಿಗೊಳಗಾದ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 2.65 ಲಕ್ಷ ಹೆಕ್ಟೇರ್ …

Read More »

ಪೋಲಿಸ್ ಇಲಾಖೆಯಿಂದ ಗಣೇಶ್ ಚತುರ್ಥಿ ನಿಮಿತ್ಯವಾಗಿ ಶಾಂತಿ ಪಾಲನಾ ಸಭೆ.

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತ ಆಡಳಿತ ಮಂಡಳಿ ಸಹಯೋಗದಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ನಿಮಿತ್ಯ, ಸಾರ್ವಜನಿಕವಾಗಿ ಬಹಿರಂಗ ಶಾಂತಿಪಾಲನಾ ಸಭೆಯನ್ನು ಇಂದು ಹುನಗುಂದ ತಾಲೂಕಿನ ವೃತ್ತ ನೀರಿಕ್ಷಕರಾದ ಸಿಪಿಐ ಶ್ರೀ ಅಯ್ಯನಗೌಡ ಪಾಟೀಲ್, ಪಿಎಸ್ಐ ಬಸವರಾಜ ತಿಪರಡ್ಡಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಐ.ಜಿ.ಕೊಣ್ಣೂರ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಿತು, ಸಭಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ …

Read More »