Breaking News

Recent Posts

ನೆರೆ ಸಂತ್ರಸ್ತರ ಸಂಕಟ ಬಿಜೆಪಿ ಸರ್ಕಾರದ ಸಾಧನೆಗೆ ಸಾಕ್ಷಿ : ಸಿದ್ದರಾಮಯ್ಯ

ಬೆಂಗಳೂರು, ಆ.16- ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿದ ಸಂತ್ರಸ್ಥರ ಬದುಕು, ಹಾಳಾದ ರಸ್ತೆ, ಕುಸಿದ ಮನೆಗಳು ಬಿಜೆಪಿ ಸರ್ಕಾರದ ಒಂದು ವರ್ಷದ ಸಂಭ್ರಮಾಚರಣೆಯನ್ನು ಅಣಕಿಸುವಂತಿವೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ನಾವು ಹೇಳಿದರೆ ರಾಜಕೀಯ ಎಂದು ಅಲ್ಲಗಳೆಯುತ್ತಿರಾ. ಪತ್ರಿಕೆಗಳ ವರದಿಗಳನ್ನಾದರೂ ಒಪ್ಪಿಕೊಳ್ಳುತ್ತಿರಾ ಎಂದು ಪ್ರಶ್ನಿಸಿದ್ದಾರೆ. ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ನಿಮ್ಮ …

Read More »

ಬಾದಾಮಿ ಕ್ಷೇತ್ರ ಮುಳುಗಡೆ ಭೀತಿ.

ಉತ್ತರ ಕರ್ನಾಟಕದ ಕೆಲವು ಕಡೆ ಭಾರಿ ಮಳೆಯಿಂದ ಮಲಪ್ರಭಾ ನದಿ ತಟದಲ್ಲಿ ನೆರೆಯ ಭೀತಿ ಸೃಷ್ಟಿಯಾಗಿದೆ. ನದಿ ತಟದಲ್ಲಿ ಬರುವ ರಾಮದುರ್ಗಾ, ಬಾದಾಮಿ ಹಾಗೂ ಹುನುಗಂದ ತಾಲೂಕಿನ ಹಲವು ಗ್ರಾಮಗಳಲ್ಲಿ ಮಳೆ ಇಲ್ಲದಿದ್ದರೂ ನೆರೆಯ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬಾದಾಮಿ ಕ್ಷೇತ್ರದ ಶಾಸಕರು ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಿಲ್ಲಾಡಳಿತಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಈ ಬಗ್ಗೆ ಟ್ವೀಟರ್​ನಲ್ಲಿ ತಿಳಿಸಿರುವ ಸಿದ್ದರಾಮಯ್ಯ ಬಾದಾಮಿ ವಿಧಾನಸಭಾ …

Read More »

ಯಾವುದೋ ಕಾರಣಕ್ಕೆ ಮೃತಪಟೂ ಕೊರೊನಾ ಹಣೆಪಟ್ಟಿ: ಕೊರೊನಾ ಹಣ ಮಾಡಲು ಹಬ್ಬಿಸಿದ ಭೂತ

ಕಾರವಾರ: ನೆರೆಮನೆಯವರು, ನಮ್ಮವರಿಗೂ ಕೊರೊನಾ ಬಂದರೆ ಹೆದರಬೇಕಿಲ್ಲ. ಕೊರೊನಾಗೆ ನಮ್ಮ ದೇಶದ ಔಷಧ ಸೂಕ್ತವಾದ ಮದ್ದು ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಔಷಧ ಕಂಪನಿಗಳು ಲಾಬಿ ಮಾಡಿ ಹಣ ಗಳಿಸಲು ಕೊರೊನಾ ಭೂತ ಎಬ್ಬಿಸುತ್ತಿದ್ದಾರೆ. ಕೊರೊನಾದಿಂದ ಒಂದು ಪರ್ಸೆಂಟ್ ನಷ್ಟು ಜನರು ಸತ್ತಿಲ್ಲ. ಯಾವುದೋ ಕಾರಣದಿಂದ ಸತ್ತವರಿಗೆ ಕೊರೊನಾ ಹಣೆಪಟ್ಟಿ ಕಟ್ಟಲಾಗಿದೆ. ಕೊರೊನಾದಿಂದಲೇ ಸಾವನ್ನಪ್ಪಿದ್ದಾರೆ ಎಂದು ಹಬ್ಬಿಸಲಾಗುತ್ತಿದೆ. ಸಾಮಾಜಿಕ ಸ್ವಾಸ್ಥ್ಯ, ಶುಚಿತ್ವಕ್ಕೆ ಆದ್ಯತೆ ನೀಡುವ ಮೂಲಕ ದಿನನಿತ್ಯದ ಜೀವನದಲ್ಲಿ ನಾವು …

Read More »