Breaking News

Recent Posts

ಶ್ರೀ ಕ್ಷೇತ್ರ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಪತ್ರಕರ್ತರಿಗೆ ಉಚಿತ ಬ್ಯಾಗ್ ವಿತರಣೆ

ಅಮೀನಗಡ: ಇಂದು ಅಮೀನಗಡ ನಗರದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಶ್ರೀ ಮಂಜುನಾಥ ಸ್ವಾಮಿ ದೀಪೋತ್ಸವ ನಿಮಿತ್ತವಾಗಿ ಗ್ರಾಮೀಣ ಶ್ರೀ ಕ್ಷೇತ್ರ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಅವರ ಕಾರ್ಯಾಲಯದಲ್ಲಿ ಸ್ಥಳೀಯ ಪತ್ರಕರ್ತರರಿಗೆ ಉಚಿತ ಬ್ಯಾಗ್ ನೀಡಿದರು. ಸಾಬೂನು,ಆ್ಯಂಡ್ ವಾಶ್ ಲಿಕ್ವೀಡ್ ,ಟವೇಲ್, ಉದುಬತ್ತಿ, ಇತರೆ ಸಾಮಗ್ರಿಗಳನ್ನು ಉಚಿತವಾಗಿ ನೀಡಿ ಪತ್ರಕರ್ತರ ಸಮಾಜ ಸೇವೆ ಅನನ್ಯ ಹೀಗಾಗಿ ನಿಮ್ಮೊಂದಿಗೆ ನಾವು ಸದಾ ಇದ್ದೇವೆ ತಮ್ಮೆಲ್ಲರಿಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ …

Read More »

ಸಾರ್ವಜನಿಕ ರಸ್ತೆ ನುಂಗಿ ನೀರು ಕುಡಿದರೂ ಮೌನ ವಹಿಸಿದ ಗ್ರಾಮ ,ಪಂ,ಸದಸ್ಯರು, ಹಾಗೂ ಅಭಿವೃದ್ಧಿ ಅಧಿಕಾರಿಗಳು

ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ವಾರ್ಡ ನಂಬರ್ ೪ ರಲ್ಲಿ ಸಾರ್ವಜನಿಕ ರಸ್ತೆ ಮೇಲೆ ಬೋರವೆಲ್ ಹಾಕಿಸಿದ ಶ್ರೀಕಾಂತ ಧೂಪದ ಅವರು ಆಗ ಇದು ಸಂಪೂರ್ಣವಾಗಿ ರಸ್ತೆ ಮೇಲೆ ಇದೆ ಎಂದು ಅನೇಕರು ವಿರೋಧ ಮಾಡಿದರೂ ಸಹ ಉದ್ದಟತನ ಮೆರೆದಿದ್ದರು. ಈಗ ಮನೆ ಬಾರ್ಡಡರ್ ಸುತ್ತಳತೆ ಬಾಂಡ್ರಿ ಪಿಕ್ಸ್ ಮಾಡಿ ಕಂಪೌಂಡ್ ಕಟ್ಟುತ್ತಿದ್ದಾರೆ, ಆಗ ಯಾರ ಮಾತಿಗೂ ಕಿವಿ ಕೊಡದ ಶಿಕ್ಷಕ ಶ್ರೀಕಾಂತ್ ಅವರು ಮಾಡಿದ ತಪ್ಪಿಗೆ …

Read More »

ಗುಡೂರು ಹುಲ್ಲೇಶ್ವರ ದೇವಸ್ಥಾನ ವಕ್ತ್ ಮಂಡಳಿ ಕೈ ವಶ ? ದೇವಸ್ಥಾನದ ಕಾಂಪ್ಲೆಕ್ಸ್ ಕರ್ಮಕಾಂಡ,ಕಣ್ಮುಚ್ಚಿ ಕುಳಿತ ಆಡಳಿತ ಮಂಡಳಿ,,,,,!

ಅಮೀನಗಡ : ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರುsc ಗ್ರಾಮದ ಆರಾಧ್ಯದೈವ ಶ್ರೀ ಹುಲ್ಲೇಶ್ವರ ದೇವಸ್ಥಾನ ಗ್ರಾಮದ ಪ್ರಮುಖ ದೇವಸ್ಥಾನ, ಪ್ರತಿ ವರ್ಷ ಬಹಳ ವಿಶೇಷವಾಗಿ ಇಲ್ಲಿ ಜಾತ್ರೆ ಪ್ರಸಿದ್ದಿ ಪಡೆದಿದೆ. ಗ್ರಾಮದ ಮಾಜಿ,ಜಿಲ್ಲಾ ಪಂಚಾಯತ ಸದಸ್ಯರಾದ ಮಲ್ಲಣ್ಣ ಹುಲಗೇರಿ ಈ ದೇವಸ್ಥಾನದ ಮುಖ್ಯಸ್ಥರಾಗಿ ಇಲ್ಲಿನ ಅಭಿವೃದ್ಧಿ ಹಾಗೂ ಧಾರ್ಮಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದರು. ಕಳೆದ ೯ ವರ್ಷಗಳಿಂದ ಈಗ ಹುನಗುಂದ ತಾಲೂಕಿನ ಅಮೀನಗಡ ಕಂದಾಯ ಇಲಾಖೆ ಉಪ ತಹಶಿಲ್ದಾರರ …

Read More »