Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಪೆಂಡಾಲ್ ಹಾಕುವವನ ಮಗ ಯುಪಿಎಸ್ಸಿಯಲ್ಲಿ ದೇಶಕ್ಕೆ 446ನೇ ಅಂಕ್
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಆನಂದ ಕಲಾದಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೆ 446 ಱಂಕ್ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾನೆ. ಆನಂದ ತಂದೆ ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಕಡೆ ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಮಿಯಾನಾ ಹಾಕುವ ಕಾರ್ಯ ಮಾಡುತ್ತಾರೆ. ಮಗ ಆನಂದ ಕಲಾದಗಿ ಬಿಇ ಮುಗಿಸಿದ್ದು, ಸದ್ಯ ಯುಪಿಎಸ್ಸಿ ಪಾಸ್ ಆಗಿದ್ದಾರೆ. ತಂದೆ ರಾಜ್ ಪೆಂಡಾಲ್ ಹೆಸರಲ್ಲಿ …
Read More »