Breaking News

Recent Posts

ಪೆಂಡಾಲ್ ಹಾಕುವವನ ಮಗ ಯುಪಿಎಸ್‌ಸಿಯಲ್ಲಿ ದೇಶಕ್ಕೆ 446ನೇ ಅಂಕ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಆನಂದ ಕಲಾದಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೆ 446 ಱಂಕ್‌ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾನೆ. ಆನಂದ ತಂದೆ ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಕಡೆ ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಮಿಯಾನಾ ಹಾಕುವ ಕಾರ್ಯ ಮಾಡುತ್ತಾರೆ. ಮಗ ಆನಂದ ಕಲಾದಗಿ ಬಿಇ ಮುಗಿಸಿದ್ದು, ಸದ್ಯ ಯುಪಿಎಸ್‌ಸಿ ಪಾಸ್ ಆಗಿದ್ದಾರೆ. ತಂದೆ ರಾಜ್ ಪೆಂಡಾಲ್ ಹೆಸರಲ್ಲಿ …

Read More »

ಬಾಗಲಕೋಟೆ; ತನಿಖೆಗೆ ಹೈಕೋರ್ಟ್ ನ್ಯಾಯಮೂರ್ತಿ ನೇಮಿಸಿ

ಬಾಗಲಕೋಟೆ: ಆರೋಗ್ಯ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಪರಿಕರಗಳ ಖರೀದಿಯಲ್ಲಿ ಆಗಿರುವ ₹2 ಸಾವಿರ ಮೊತ್ತದ ಅವ್ಯವಹಾರದ ತನಿಖೆಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಭ್ರಷ್ಟಾಚಾರ ನಡೆದಿಲ್ಲ ಎನ್ನುವುದಾದರೆ ಖರೀದಿ ವಹಿವಾಟಿನ ಸಮಗ್ರ ಮಾಹಿತಿ ಶ್ವೇತಪತ್ರ ಹೊರಡಿಸಿ ಎಂದು ಒತ್ತಾಯಿಸಿದ ಅವರು, ಹಗರಣ ತನಿಖೆ ವಿಚಾರದಲ್ಲಿ ಸರ್ಕಾರ ಹೀಗೆಯೇ ತನ್ನ ಮೊಂಡು ಧೋರಣೆ ಮುಂದುವರೆಸಿದಲ್ಲಿ ಮುಂಬರುವ ಅಧಿವೇಶನದಲ್ಲಿ ಪಕ್ಷದ …

Read More »

ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ COVID-19 ಸೋಂಕು ದೃಢ

ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್‌-19 ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರೇ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ‘ನನಗೆ ಶೀತ ಮತ್ತು ಜ್ವರ ಕಾಣಿಸಿಕೊಂಡಿತ್ತು. ಉಸಿರಾಟಕ್ಕೆ ಕಷ್ಟವಾಗುತ್ತಿತ್ತು. ಹಾಗಾಗಿ, ಕೋವಿಡ್‌-19 ಪರೀಕ್ಷೆಗೆ ಒಳಗಾದೆ. ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಕೋವಿಡ್‌ ಇರುವುದು ದೃಢಪಟ್ಟಿದೆ’ ಎಂದು ತಿಳಿಸಿದ್ದಾರೆ. ಪ್ರಸ್ತುತ ಅವರಿಗೆ ಜ್ವರ ಕಡಿಮೆಯಾಗಿದೆ. ಶೀತ ಮಾತ್ರ ಇದೆಯಂತೆ. ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎಸ್‌ಪಿಬಿ …

Read More »