Breaking News

Recent Posts

ಸೂಳೇಭಾವಿ ಸರಕಾರಿ ಆಸ್ಪತ್ರೆಯಲ್ಲಿ ಡಾ|| ಅಶೋಕ ಕುಂಟೋಜಿ ಅವರಿಂದ ಧ್ವಜಾರೋಹಣ.

ಅಮೀನಗಡ: ಹುನಗುಂದ ತಾಲೂಕಿನ ಸೂಳೇಬಾವಿ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಆಸ್ಪತ್ರೆ) ಇಂದು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಸ್ಪತ್ರೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ , ಡಾ|| ಅಶೋಕ ಕುಂಟೋಜಿ ಅವರು ಸರಳವಾಗಿ ಧ್ವಜಾರೋಹಣ ನೆರವೇರಿಸಿದರು, ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಾಕೀರ್ ಮುಲ್ಲಾ, ಬಿ.ಆರ್‌.ತೋರಗಲ್ಲ. ಬಸವರಾಜ ಆಲೂರ, ಶ್ರೀ ಮದುಮತಿ ಸಜ್ಜನ, ಶ್ರೀಮತಿ ಶಾಂತಾ ಕಲ್ಯಾಣಿ, ಶ್ರೀಮತಿ ಶಕುಂತಲಾ ಆಡಿನ, ಶ್ರೀಮತಿ ಸುರೇಖಾ ದುತ್ತರಗಿ, …

Read More »

ನಾಡ ಕಚೇರಿಯಲ್ಲಿ ಎಸ್,ವ್ವಿ ಕುಂದರಗಿ ಅವರಿಂದ ಧ್ವಜಾರೋಹಣ

ಅಮೀನಗಡ ನಗರದಲ್ಲಿ ಇಂದು ಕಂದಾಯ ಇಲಾಖೆಯಲ್ಲಿ ಸರಳವಾಗಿ ೭೪ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು, ಧ್ವಜಾರೋಹಣ ನೆರವೆರಿಸಿದ ಉಪ ತಹಶಿಲ್ದಾರ ಎಸ್,ವ್ಹಿ ಕುಂದರಗಿ ಅವರು ಈ ವರ್ಷ ಕೋವಿಡ್( 19) ದೇಶದಲ್ಲಿ ಕೆಟ್ಟ ಪರಿಣಾಮ ಬೀರಿದ್ದು ಈ ಸಂಭ್ರಮ ಆಚರಿಸುವಷ್ಟು ಜನರಲ್ಲಿ ಖುಷಿ ಇಲ್ಲ ಬೀಕರ ಈ ಕರೋನ ದಿಂದ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡರು ಈ ಸಂಧರ್ಭದಲ್ಲಿ ನಮ್ಮ ಸೈನಿಕರಿಗೆ,ದೇಶದ ಸ್ವತಂತ್ರ, ಕರೋನ ವಿರುದ್ದ ಹೋರಾಟ ನಡೆಸಿರುವ ವೈದ್ಯರುಗಳಿಗೆ ಧನ್ಯವಾದ …

Read More »

ಸ್ವಾತಂತ್ರ್ಯ ಸಂಭ್ರಮದ : ಧ್ವಜಾರೋಹಣ ನೆರವೇರಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಮಹಾಮಾರಿ ಕರೊನಾ ವೈರಸ್ ನಡುವೆಯೂ ರಾಷ್ಟ್ರವು ಇಂದು 74ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಮುನ್ನೆಚ್ಛರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಮೊದಲಿಗೆ ದೇಶದ ಸಮಸ್ತ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ, ನಾವಿಂದು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ಲಕ್ಷಾಂತರ ಜನರ ತ್ಯಾಗವಿದೆ. …

Read More »