Breaking News

Recent Posts

ತೆರಿಗೆ ವ್ಯವಸ್ಥೆ ತಡೆರಹಿತ, ನೋವುರಹಿತ, ಮುಖರಹಿತವನ್ನಾಗಿಸಲು ಪ್ರಯತ್ನ: ಪ್ರಧಾನಿ ಮೋದಿ

ನವದೆಹಲಿ: ತೆರಿಗೆ ವ್ಯವಸ್ಥೆಯಲ್ಲಿ ತಡೆರಹಿತ, ನೋವುರಹಿತ ಹಾಗೂ ಮುಖರಹಿತ ಮಾಡುವುದೇ ನಮ್ಮ ಪ್ರಯತ್ನ ಎಂದ ಪ್ರಧಾನಿ ಮೋದಿ ಹೇಳಿದರು. ನೂತನ ತೆರಿಗೆ ಸುಧಾರಣೆ ಯೋಜನೆಗೆ ಚಾಲನೆ ನೀಡಿದ ಮಾತನಾಡಿದ ಅವರು ನೂತನ ಯೋಜನೆಯು ಕಳೆದ ಆರು ವರ್ಷಗಳಲ್ಲಿ ಕೈಗೊಂಡ ನೇರ ತೆರಿಗೆ ಸುಧಾರಣೆಗಳ ಪ್ರಯಾಣವನ್ನು ಯಶಸ್ವಿಯಾಗಿ ಮುನ್ನೆಡೆಸುವ ನಿರೀಕ್ಷೆಯಿದೆ ಎಂದು ತಿಳಿಸಿದರು. ನೂತನ ತೆರಿಗೆ ವ್ಯವಸ್ಥೆಯು ಮುಖರಹಿತ ಮೌಲ್ಯಮಾಪನ, ಮುಖರಹಿತ ಮನವಿ ಮತ್ತು ತೆರಿಗೆದಾರರ ಚಾರ್ಟರ್​ನಂತಹ ಅತಿ ದೊಡ್ಡ ಸುಧಾರಣೆಯಾಗಿದೆ. ಮುಖರಹಿತ …

Read More »

ಇಂದಿನಿಂದ ರಾಜ್ಯದಲ್ಲಿ ಪ್ರಥಮ ಪಿಯುಸಿ ಅಡ್ಮಿಷನ್ ಆರಂಭ

ಬೆಂಗಳೂರು : ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳ ಪಿಯುಸಿ ಅಡ್ಮಿಷನ್ ಇಂದಿನಿಂದ ಆರಂಭವಾಗಲಿದೆ. ಆನ್​ಲೈನ್ ಸೌಕರ್ಯ ಇರುವ ಕಾಲೇಜುಗಳಲ್ಲಿ ಆನ್​ಲೈನ್ ಮೂಲಕವೇ ಪ್ರವೇಶಾತಿ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಆನ್​ಲೈನ್ ಅಡ್ಮಿಷನ್​ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ …

Read More »

ಕೆ.ಜಿ.ಹಳ್ಳಿ ಗಲಭೆ ಪ್ರಕರಣ | ಕರ್ಫ್ಯೂ ಜಾರಿ ಮಾಡಿದ ಕಮಿಷನರ್.

ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಉಂಟಾದ ಗಲಭೆ ತಡರಾತ್ರಿ 2ರ ಸುಮಾರಿಗೆ ನಿಯಂತ್ರಣಕ್ಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಸಹ ಜಾರಿ ಮಾಡಲಾಗಿದೆ. ಈ ಸಂಬಂಧ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗುಂಪು ಸೇರಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ: ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಗಲಭೆ ಕೋರರನ್ನು ಬಂಧಿಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಲ್‌ …

Read More »