Breaking News

Recent Posts

ರಾಜ್ಯದಲ್ಲಿ ಅತಿವೃಷ್ಟಿಯಿಂದ 16858 ಕಿ.ಮಿ. ರಸ್ತೆ 456 ಸೇತುವೆ ಹಾನಿ; ಡಿಸಿಎಮ್. ಗೋವಿಂದ ಕಾರಜೋಳ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹದಿಂದ ಲೋಕೋಪಯೋಗಿ ಉಲಾಖೆಯ 1685 ಕಿ.ಮೀ‌ ರಸ್ತೆ, 456 ಸೇತುವೆ ಹಾಗೂ 46 ಕಟ್ಟಡಗಳು ಹಾನಿಗೊಳಗಾಗಿದೆ. ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 2697 ಕೋಟಿ ರೂ ಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ‌ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿದ್ದು, ಲೋಕೋಪಯೋಗಿ ಇಲಾಖೆಯ ಹಾನಿಗೊಳಗಾದ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 2.65 ಲಕ್ಷ ಹೆಕ್ಟೇರ್ …

Read More »

ಪೋಲಿಸ್ ಇಲಾಖೆಯಿಂದ ಗಣೇಶ್ ಚತುರ್ಥಿ ನಿಮಿತ್ಯವಾಗಿ ಶಾಂತಿ ಪಾಲನಾ ಸಭೆ.

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತ ಆಡಳಿತ ಮಂಡಳಿ ಸಹಯೋಗದಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ನಿಮಿತ್ಯ, ಸಾರ್ವಜನಿಕವಾಗಿ ಬಹಿರಂಗ ಶಾಂತಿಪಾಲನಾ ಸಭೆಯನ್ನು ಇಂದು ಹುನಗುಂದ ತಾಲೂಕಿನ ವೃತ್ತ ನೀರಿಕ್ಷಕರಾದ ಸಿಪಿಐ ಶ್ರೀ ಅಯ್ಯನಗೌಡ ಪಾಟೀಲ್, ಪಿಎಸ್ಐ ಬಸವರಾಜ ತಿಪರಡ್ಡಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಐ.ಜಿ.ಕೊಣ್ಣೂರ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಿತು, ಸಭಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ …

Read More »

ನಾಳೆ 74 ನೇ ಸ್ವಾತಂತ್ರ್ಯ ದಿನಾಚರಣೆ,
ದೇಶಾದ್ಯಂತ ಹೈ ಅಲರ್ಟ್..!

ನವದೆಹಲಿ, ಆ.14- ಕೊರೊನಾ ಆತಂಕದ ನಡುವೆಯೂ ನಾಳೆ ದೇಶಾದ್ಯಂತ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಅಭೂತಪೂರ್ವ ಭದ್ರತೆಯನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಲವು ಭಯೋತ್ಪಾದಕ ಸಂಘಟನೆಗಳು ಹಾಗೂ ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಎಚ್ಚರಿಕೆ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ. ದೆಹಲಿ ಕೆಂಪುಕೋಟೆ …

Read More »