Breaking News

Recent Posts

ರಾಜ್ಯದಲ್ಲಿ 2 ಲಕ್ಷ ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!

ಬೆಂಗಳೂರು(ಆ.14): ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿರುವ ಕೊರೋನಾ ವೈರಸ್‌ನಿಂದ ಗುರುವಾರ ಒಂದೇ ದಿನ ಮತ್ತೆ 6,706 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಎರಡು ಲಕ್ಷ ದಾಟಿ 2,03,200ಕ್ಕೇರಿದೆ. 103 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮೊದಲ ಪ್ರಕರಣ ಮಾ.9ರಂದು ದಾಖಲಾಗಿತ್ತು. ಜುಲೈ 27ರಂದು ಸೋಂಕಿತರ ಸಂಖ್ಯೆ 1 ಲಕ್ಷ ದಾಟಿತ್ತು. 1ರಿಂದ 1 ಲಕ್ಷ ದಾಟಲು 141 ದಿನ …

Read More »

ಬಾಗಲಕೋಟೆಯಲ್ಲಿ ಬಿಜೆಪಿ ಕಚೇರಿಯಿಂದ ಜೆಪಿ ನಡ್ಡಾ ಶಿಲಾನ್ಯಾಸ

ಬಾಗಲಕೋಟೆ: ಬಾಗಲಕೋಟೆ ನವನಗರದ 22ನೇ ಸೆಕ್ಟರ್ ನಲ್ಲಿ ರೂ.3.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಜೆಪಿಯ ಜಿಲ್ಲಾ ಕಾರ್ಯಾಲಯದ ಕಟ್ಟಡದ ಶಿಲಾಫಲಕವನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ ಅವರು ಆನ್’ಲೈನ್ ಮೂಲಕ ಆ.14ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 7.30ಕ್ಕೆ ಗೋವಿಂದ ಕಾರಜೋಳ …

Read More »