Breaking News

Recent Posts

ಅಮೆರಿಕದ ಕಂಪನಿ ಗಿಂತ ಹತ್ತು ಪಟ್ಟು ಕಡಿಮೆ ಬೆಲೆಗೆ ಕೊರೊನಾ ಲಸಿಕೆ ನೀಡಲಿದೆ ಭಾರತೀಯ ಸಂಸ್ಥೆ

ನವದೆಹಲಿ: ಕರೊನಾ ಸಂಶೋಧನೆಯಲ್ಲಿ ಬಹುತೇಕ ಕಂಪನಿಗಳು ಅಂತಿಮ ಹಂತದ ಪ್ರಕ್ರಿಯೆಯಲ್ಲಿವೆ. ಮಾನವರ ಮೇಲಿನ ಪ್ರಯೋಗದಲ್ಲಿ ಮೂರನೇ ಹಂತದಲ್ಲಿದ್ದು, ವರ್ಷಾಂತ್ಯಕ್ಕೆ ಹತ್ತಾರು ಕಂಪನಿಗಳ ಲಸಿಕೆ ಮಾರುಕಟ್ಟೆಯಲ್ಲಿ ಇರಲಿವೆ. ಕೆಲ ಸಂಸ್ಥೆಗಳು ಆಯಾ ದೇಶಗಳ ಪೂರ್ಣ ಆರ್ಥಿಕ ಸಹಕಾರದಲ್ಲಿ ಸಂಶೋಧನೆ ನಡೆಸುತ್ತಿವೆ. ಹೀಗಾಗಿ ಅಂಥ ದೇಶಗಳಿಗೆ ಕಡಿಮೆ ಬೆಲೆಯಲ್ಲಿ ಲಸಿಕೆ ನೀಡಿದರೂ ಉಳಿದ ದೇಶಗಳು ಹೆಚ್ಚಿನ ಬೆಲೆ ನೀಡಲೇಬೇಕಾಗುತ್ತದೆ. ; ಪಾಮಿರ್​ ಪರ್ವತ ಶ್ರೇಣಿಯೆಲ್ಲ ತನ್ನದೇ..! ಚೀನಾ ವಿಸ್ತರಣಾ ದಾಹಕ್ಕೆ ಕೊನೆಯೇ ಇಲ್ಲ; ತಜಕಿಸ್ತಾನ್​ಗೆ ಆತಂಕ …

Read More »

BSY – ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಮಂಡಿ ಮೂಲಕ ಬೆಟ್ಟ ಏರಿದ ಯುವಕ

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪನವರಿಗೆ ಕೊರೊನಾ ಸೊಕ್ಕಿನ ರೋಗ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಮಧ್ಯೆ ಮೈಸೂರು ನಗರ ಯುವ ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಕುಮಾರ್ ಎಂಬವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ …

Read More »

ಭದ್ರಾವತಿ: MPMನ 33 ಸಾವಿರ ಅರಣ್ಯ ಭೂಮಿ ವಾಪಾಸ್ ಪಡೆಯಲು ಆಗ್ರಹ.

ಶಿವಮೊಗ್ಗ:- ಭದ್ರಾವತಿಯ ಕಾಗದ ಕಾರ್ಖಾನೆ (ಎಂಪಿಎಂ) ಗೆ ಸೇರಿದ್ದ ಸುಮಾರು 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯ ಗುತ್ತಿಗೆ ಅವಧಿ ಮುಗಿದಿದ್ದು, ಸರ್ಕಾರ ತಕ್ಷಣವೇ ಅದನ್ನು ವಾಪಾಸ್ ಪಡೆಯಬೇಕು ಎಂದು ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ. ಪ್ರೆಸ್‍ಟ್ರಸ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಪ್ರಗತಿಪರ ಮುಖಂಡರು, ಹಲವು ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದರು. ಈಗ ಇರುವ ಭೂಮಿಯನ್ನು ಭೂರಹಿತರಿಗೆ ನೀಡಿ ಅಲ್ಲಿ ಕಾಡು ಬೆಳೆಸಲು ಅನುಮತಿ ನೀಡಬೇಕು ಮತ್ತು ಅಲ್ಲಿನ …

Read More »