Breaking News

Recent Posts

ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ಕಟ್ಟ್!

ಬೆಂಗಳೂರು : ಕೆಲವು ಖಾಸಗಿ ಶಾಲೆಗಳು ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಿರ್ಬಂಧಿಸಿರುವ ಕುರಿತಂತೆ ನೊಂದಿರುವ ಅನೇಕ ಪೋಷಕರು ನ್ಯಾಯಕ್ಕಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೆಟ್ಟಿಲೇರಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಗಳು ಕಡ್ಡಾಯವಾಗಿ ಶುಲ್ಕ ಪಾವತಿಸುವಂತೆ ಒತ್ತಡ ಹೇರಬಾರದು ಎಂದು ಸರ್ಕಾರ ಸೂಚಿಸಿದೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ವಸೂಲಾತಿಯಲ್ಲಿ ನಿರತವಾಗಿವೆ. ಕೆಲ ಖಾಸಗಿ …

Read More »

‘ಭಾರತೀಯ ಸೇನೆಯಲ್ಲಿ 101 ರಕ್ಷಣಾ ಸಾಮಗ್ರಿಗಳ ಆಮದು ಮೇಲೆ ನಿರ್ಬಂಧ , ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆಗೆ ಉತ್ತೇಜನ ನೀಡಲು ಸಿದ್ಧವಾಗಿದ್ದು, ದೇಶೀಯ ಕಂಪನಿಗಳ ಜತೆ ರಕ್ಷಣಾ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಂದ 101 ರಕ್ಷಣಾ ಸಾಮಗ್ರಿಗಳ ಆಮದಿನ ಮೇಲೆ ನಿಷೇಧ ಹೇರಲಾಗಿದೆ. ಫಿರಂಗಿ ಬಂದೂಕುಗಳು, ಆಕ್ರಮಣಕಾರಿ ಬಂದೂಕುಗಳು, ಸಾರಿಗೆ ವಿಮಾನಗಳು, ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ವಸ್ತುಗಳು ಸೇರಿದಂತೆ 101 ವಿವಿಧ ಉಪಕರಣಗಳನ್ನು ದೇಶೀಯ ಮಾರುಕಟ್ಟೆಯಿಂದಲೇ ಖರೀದಿ ಮಾಡುವ ನಿರ್ಧಾರ ಮಾಡಲಾಗಿದೆ. ಇದರಿಂದ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ಸಿಗಲಿದೆ ಎಂದು ರಕ್ಷಣಾ ಸಚಿವ …

Read More »

ರಾಷ್ಟ್ರೀಯ ನೇಕಾರರ ಕೈಮಗ್ಗ ಜಯಂತಿ ಆಚರಣೆ

ಅಮೀನಗಡ:ಹುನಗುಂದ ತಾಲೂಕಿನ ಅಮೀನಗಡ ನಗರದ ಬನಶಂಕರಿ ದೇವಾಲಯದಲ್ಲಿ ರಾಷ್ಟ್ರೀಯ ನೇಕಾರರ ಕೈಮಗ್ಗ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,ಇಡೀ ವಿಶ್ವದಲ್ಲಿ ಎರಡು ಕೋಟಿ ಜನ ಕರೋನ ಮಾಹಾಮರಿಗೆ ತುತ್ತಾಗಿ ಬಹಳ ಗಂಭೀರ ಪರಿಸ್ಥಿತಿಯಲ್ಲಿ ಬದುಕು ದುಡುವ ಸ್ಥಿತಿ ಎದುರಾಗಿದೆ ,ಎಲ್ಲಾ ಉಧ್ಯಮಗಳ ಮೇಲೆ ಭಾರಿ ಒಡೆತ ಬಿದ್ದಿದೆ ಹೀಗಾಗಿ ನೇಕಾರರು ಆರ್ಥಿಕವಾಗಿ ಬಹಳ ಸಂಕಷ್ಟಕ್ಕೆ ಇಡಾಗಿದ್ದು ಸರಕಾರ ಕೇವಲ ೨೦೦೦, ರೊ ಪ್ರೊತ್ಸಾಹ ಧನ ನೀಡಿ ಕೈ ಚಲ್ಲಿದರೆ ನೇಕಾರರ ಬದುಕು …

Read More »