Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಯಡಿಯೂರಪ್ಪ ಪರ ಮಠಾಧೀಶರು, ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ ಹೋರಾಟದ ಎಚ್ಚರಿಕೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಬಾರದು ಎಂದು ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ.ತಿಪಟೂರು ರುದ್ರಮುನಿ ಶ್ರೀ ಸೇರಿದಂತೆ ಹಲವು ಸ್ವಾಮೀಜಿಗಳು ಈ ಕುರಿತಾಗಿ ಆಗ್ರಹಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದರೆ ವೀರಶೈವ ಲಿಂಗಾಯತ ಸಮಾಜದ ಶ್ರೀಗಳು ತಿರುಗಿ ಬೀಳುವ ಎಚ್ಚರಿಕೆ ನೀಡಿದ್ದಾರೆ.ಸಮಾಜದ ಶ್ರೀಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪರ ನಿಂತಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬೆಂಬಲ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣರಾಗಿದ್ದಾರೆ. ಅವರನ್ನು …
Read More »