Breaking News

Recent Posts

ರೈತರಿಗೆ ಪರಿಹಾರ ಪ್ಯಾಕೇಜ್‍ | ಮೊದಲ ಕಂತಿನ 666 ಕೋಟಿ ಹಣ ಕೋಟಿ ಬಿಡುಗಡೆ : ಬಿ.ಎಸ್.ವೈ

ಲಾಕ್‍ಡೌನ್ ಜಾರಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತವಾಗಿ ಮೊದಲ ಕಂತಿನ 666 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೆಕ್ಕೆಜೋಳ ಬೆಳೆದ ಪ್ರತಿಯೊಬ್ಬ ರೈತರ ಪ್ರತಿ ಹೆಕ್ಟೇರ್‍ಗೆ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಮೊದಲ ಕಂತಿನಲ್ಲೇ 666 ಕೋಟಿ ರೂ. ಬಿಡುಗಡೆ ಮಾಡಿ ಸಂಕಷ್ಟದಲ್ಲಿದ್ದ ಅನ್ನದಾತರ ರಕ್ಷಣೆಗೆ ಧಾವಿಸಿದ್ದಾರೆ. …

Read More »

ತಲಕಾವೇರಿಯಲ್ಲಿ ಭೂಕುಸಿತ; 4 ಮಂದಿ ಕಣ್ಮರೆ

ಮಡಿಕೇರಿ ಆ.06-ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ …

Read More »

ಇಂದು ರಾಜ್ಯದಲ್ಲಿ 6805, ಬೆಂಗಳೂರು 2544 ,ಬಳ್ಳಾರಿ 431,ಬೆಳಗಾವಿ 229, ಕೊಪ್ಪಳ 132, ಗದಗ 124, ಜನರಿಗೆ ಸೋಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 6805, ಬೆಂಗಳೂರು 2544 ,ಬಳ್ಳಾರಿ 431,ಬೆಳಗಾವಿ 229,ಕೊಪ್ಪಳ 132, ಗದಗ 124, ಮೈಸೂರು 361, ಶಿವಮೊಗ್ಗ 292, ಉಡುಪಿ 217, ಧಾರವಾಡ 212, ದಾವಣಗೆರೆ 197, ಕಲಬುರ್ಗಿ 196, ರಾಯಚೂರು 181, ದಕ್ಷಿಣ ಕನ್ನಡ 173, ಬಾಗಲಕೋಟೆ 168, ತುಮಕೂರು 160, ಹಾಸನ 158, ಮಂಡ್ಯ 134, ಚಿಕ್ಕಬಳ್ಳಾಪುರ 117, ಕೋಲಾರ 107, ಬೀದರ 98, ಚಾಮರಾಜ ನಗರ 95, ಉತ್ತರ ಕನ್ನಡ 77, ಹಾವೇರಿ …

Read More »