Breaking News

Recent Posts

ಡಾಂಬರೀಕರಣ ಮಾಡಿ ಕೆಲವೇ ದಿನದಲ್ಲಿ ಕಿತ್ತು ಹೋದ ರಸ್ತೆ.

ಕುಷ್ಟಗಿ ತಾಲೂಕಿನ ಹೊಸೂರ ಗ್ರಾಮದಿಂದ ಗುಡದೂರ ಡಾಂಬರೀಕರಣ ರಸ್ತೆ ಸುಮಾರು ಎರಡು ಕಿ.ಮಿ.ಡಾಂಬರಿಕರಣ ರಸ್ತೆ ಮಾಡಿದ ಕೆಲವೇ ದಿನಗಳಲ್ಲಿ ಕಿತ್ತುಹೋಗಿದೆ. ಕೋವಿಡ್-೧೯ ಕೊರೊನಾ ವೈರಸ್ ಪ್ರಾರಂಭದ ಹಂತದಲ್ಲಿ ಶಾಸಕರ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಯಿತು.ಈ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕುಷ್ಟಗಿ ಅವರು ನಿರ್ವಹಿಸಿದ್ದಾರೆ. ಆದರೆ ಮಾರ್ಚ್ ಮೊದಲ ವಾರ ಪ್ರಾರಂಭವಾದ ಈ ಕಾಮಗಾರಿ ಜೂನ್ ಮೊದಲ ವಾರ ಅನ್ನುವದರಲ್ಲಿ ಕಿತ್ತು ರಸ್ತೆಯಲ್ಲಿ ತೆಗ್ಗು ನಿನ್ನೆಯಿಂದ ಕೂಡಿದೆ.ಸಂಪೂರ್ಣವಾಗಿ ಕೆ.ಹೊಸೂರು ಗುಡದೂರು …

Read More »

ಗ್ರಾ.ಪಂ. ಚುನಾವಣೆ ವೇಳಾಪಟ್ಟಿ; ಆಯೋಗದ ನಿಲುವು ಕೇಳಿದ ಹೈಕೋರ್ಟ್

ಬೆಂಗಳೂರು: ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿರುವ 21 ಜಿಲ್ಲೆಗಳ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸುವ ಬಗ್ಗೆ ಹೈಕೋರ್ಟ್‌, ರಾಜ್ಯ ಚುನಾವಣ ಆಯೋಗದ ನಿಲುವನ್ನು ಕೇಳಿದೆ. ಈ ಕುರಿತು ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಕೆ. ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ. ಎಸ್‌. ಓಕ್‌ ಹಾಗೂ ನ್ಯಾ| ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಚುನಾವಣ ಆಯೋಗದ …

Read More »

ಆತ್ಮಹತ್ಯೆಗೆ ಶರಣಾದ ಮತ್ತೊಬ್ಬ ನಟ

ಕೊರೊನಾ ಬಿಕ್ಕಟ್ಟಿನ ಮಧ್ಯೆ ಕಲಾವಿದರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಈಗ ಕಿರುತೆರೆ ನಟ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಮೀರ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಬೈನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಮೀರ್ ಶರ್ಮಾ ‘ಕಹಾನಿ ಘರ್-ಘರ್ ಕಿ’ ಧಾರಾವಾಹಿಯಲ್ಲಿ ನಟಿಸಿದ್ದ. ನಟ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡು ಎರಡು ದಿನವಾಗಿದೆ ಎಂದು ಅಂದಾಜಿಸಲಾಗಿದೆ. ಪೊಲೀಸರು ಮನೆಯೊಳಗೆ ಹೋದಾಗ ಶವ ಕೊಳೆತ ಸ್ಥಿತಿಯಲ್ಲಿತ್ತಂತೆ. ಸೆಕ್ಯುರಿಟಿ ಗಾರ್ಡ್ ಗೆ ಕಿಟಕಿಯಲ್ಲಿ ಶವ ಫ್ಯಾನ್ …

Read More »