Breaking News

Recent Posts

BSY – ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಮಂಡಿ ಮೂಲಕ ಬೆಟ್ಟ ಏರಿದ ಯುವಕ

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪನವರಿಗೆ ಕೊರೊನಾ ಸೊಕ್ಕಿನ ರೋಗ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಮಧ್ಯೆ ಮೈಸೂರು ನಗರ ಯುವ ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಕುಮಾರ್ ಎಂಬವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ …

Read More »

ಭದ್ರಾವತಿ: MPMನ 33 ಸಾವಿರ ಅರಣ್ಯ ಭೂಮಿ ವಾಪಾಸ್ ಪಡೆಯಲು ಆಗ್ರಹ.

ಶಿವಮೊಗ್ಗ:- ಭದ್ರಾವತಿಯ ಕಾಗದ ಕಾರ್ಖಾನೆ (ಎಂಪಿಎಂ) ಗೆ ಸೇರಿದ್ದ ಸುಮಾರು 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯ ಗುತ್ತಿಗೆ ಅವಧಿ ಮುಗಿದಿದ್ದು, ಸರ್ಕಾರ ತಕ್ಷಣವೇ ಅದನ್ನು ವಾಪಾಸ್ ಪಡೆಯಬೇಕು ಎಂದು ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ. ಪ್ರೆಸ್‍ಟ್ರಸ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಪ್ರಗತಿಪರ ಮುಖಂಡರು, ಹಲವು ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದರು. ಈಗ ಇರುವ ಭೂಮಿಯನ್ನು ಭೂರಹಿತರಿಗೆ ನೀಡಿ ಅಲ್ಲಿ ಕಾಡು ಬೆಳೆಸಲು ಅನುಮತಿ ನೀಡಬೇಕು ಮತ್ತು ಅಲ್ಲಿನ …

Read More »

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಡಾ.ಯೂಸುಫ್ ಸಾಬ್ ನಿಧನ.

ಅಲೂರು:- ರಾಜ್ಯದ ಎಲ್ಲಾ ಮಸೀದಿಗಳು, ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಬೆಳವಣಿಗೆಗಾಗಿ ಅಹೋರಾತ್ರಿ ಶ್ರಮಿಸುತ್ತಿದ್ದ ಕರ್ನಾಟಕ ರಾಜ್ಯ ವಕ್ಫ್ ಬೊರ್ಡ್ ಅಧ್ಯಕ್ಷರಾದ ಜನಾಬ್ ಡಾ.ಮುಹಮ್ಮದ್ ಯೂಸುಫ್ ಸಾಬ್ ಇಂದು ಬೆಳಗಿನ ಜಾವ 03.00ರ ಸಮಯದಲ್ಲಿ ಬೆಂಗಳೂರಿನಲ್ಲಿ ನಮ್ಮನ್ನಗಲಿದ್ದಾರೆ.ಅಲ್ಲಾಹು ಅವರಿಗೆ ಜನ್ನಾತುಲ್ ಫಿರ್ದೌಸ್ ಕರುಣಿಸಲಿ, ಸ್ವರ್ಗೋದ್ಯಾನದಲ್ಲಿ ಉನ್ನತ ಸ್ಥಾನಕರುಣಿಸಲಿ, ಅವರ ಮಗ್ಪಿರತ್ಗಾಗಿ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮತ್ತು ಮಯ್ಯತ್ ನಮಾಝ್ ನಿರ್ವಹಿಸುವಂತೆ ಅಸ್ಸಯ್ಯದ್ ಜಾಬೀರ್ ತಂಙಳ್ ಅಲೂರು, ಟಿ.ಎಂ.ನಾಸೀರ್ ಇಂಪಾಲ್ ಚಿಕ್ಕಮಗಳೂರು, ರಾಜ್ಯ …

Read More »