Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಅಕ್ರಮಗಳ ಬಗ್ಗೆ ಸುದ್ದಿ ಪ್ರಕಟಿಸುವುದು ವರದಿಗಾರನ ಮೂಲಭೂತ ಹಕ್ಕು: ಕೊಲ್ಕತ್ತಾ ಹೈಕೋರ್ಟ್
ಕೊಲ್ಕತ್ತಾ: ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ, ಪ್ರಾಮಾಣಿಕವಾಗಿ ಸುದ್ದಿಗಳನ್ನ ಪ್ರಕಟಿಸುವುದು ವರದಿಗಾರನ ಮೂಲಭೂತ ಹಕ್ಕು. ಸರಿಯಾದ ರೀತಿಯ ವರದಿಗಾರಿಕೆಯಿಂದ ಸರ್ಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯ ಮಾಡುತ್ತದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ. ಖಾಸಗಿ ಪತ್ರಕರ್ತರೊಬ್ಬರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವೇಳೆ ಕೋರ್ಟ್ ಈ ರೀತಿ ಅಭಿಪ್ರಾಯಪಟ್ಟಿದೆ. ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಸುದ್ದಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


