Breaking News

Recent Posts

ಭಾರತ ಸೇರಿ 31 ದೇಶದವರು ಈ ದೇಶಪ್ರವೇಶಿಸುವಂತಿಲ್ಲ!

ಕುವೈತ್, ಆಗಸ್ಟ್ 02: ಕೊರೊನಾವೈರಸ್ ಸೋಂಕು ಹರಡದಂತೆ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಇಲ್ಲಿನ ಸರ್ಕಾರವು, ವಿಮಾನಯಾನವನ್ನು ಮತ್ತೆ ಆರಂಭಿಸಿದೆ. ಆದರೆ ಭಾರತ ಸೇರಿದಂತೆ 31 ದೇಶಗಳ ಪ್ರಯಾಣಿಕರು ಸದ್ಯ ಕುವೈತ್ ಪ್ರವೇಶಿಸುವಂತಿಲ್ಲ, ಆ ದೇಶಗಳಿಂದ ವಾಣಿಜ್ಯ ವಿಮಾನ ಇಲ್ಲಿ ಲ್ಯಾಂಡ್ ಆಗುವಂತಿಲ್ಲ ಎಂದು ಕಠಿಣ ಆದೇಶ ಹೊರಡಿಸಲಾಗಿದೆ.ನಿರ್ಬಂಧಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಇರಾನ್, ಚೀನಾ, ಬ್ರೆಜಿಲ್, ಲೆಬನಾನ್, ಸ್ಪೇನ್, ಸಿಂಗಪುರ, ಈಜಿಪ್ಟ್ ಹಾಗೂ ಶ್ರೀಲಂಕಾ ಪ್ರಮುಖವಾಗಿವೆ. ಒಟ್ಟು 31 …

Read More »

ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87 ಜನರಿಗೆ ಸೋಂಕು ದೃಢ

ಬೆಂಗಳೂರು : ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87,ಕಲಬುರ್ಗಿ 238, ಮೈಸೂರು 238, ರಾಯಚೂರು 212, ಉಡುಪಿ 182, ಧಾರವಾಡ 181,ದಾವಣಗೆರೆ 178, ದಕ್ಷಿಣ ಕನ್ನಡ 163, ಹಾವೇರಿ 146, ಹಾಸನ 142, ಬೀದರ್ 135, ಬಾಗಲಕೋಟೆ 131, ವಿಜಯಪುರ 113, ಶಿವಮೊಗ್ಗ 99, ಮಂಡ್ಯ 97, ಗದಗ 88, ರಾಮನಗರ 71, ಚಿಕ್ಕಬಳ್ಳಾಪುರ 55, ಕೋಲಾರ 51, …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು

ಹೊಸದಿಲ್ಲಿ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.ಈ ಕುರಿತು ಟ್ವೀಟ್ ರನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೊನಾ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿಪಾಸಿಟಿವ್ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

Read More »