Breaking News

Recent Posts

ಎಲ್ಲ ಪ್ರಕಾರಗಳ ವೀಸಾದಾರರಿಗೆ ಭಾರತದಿಂದ ಯುಎಇಗೆ ಪ್ರಯಾಣಿಸಲು ಶೀಘ್ರ ಅವಕಾಶ

ದುಬೈ (ಯುಎಇ), ಆ. 5: ಎಲ್ಲ ಪ್ರಕಾರಗಳ ವೀಸಾ ಹೊಂದಿರುವವರು ಭಾರತದಿಂದ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವೊಂದನ್ನು ಶೀಘ್ರವೇ ನಿರೀಕ್ಷಿಸಲಾಗಿದೆ ಎಂದು ಯುಎಇಗೆ ಭಾರತದ ರಾಯಭಾರಿ ಪವನ್ ಕಪೂರ್ ಹೇಳಿದ್ದಾರೆ. ”ಹೊಸ ವೀಸಾಗಳ ವಿತರಣೆಯನ್ನು ಯುಎಇ ಇತ್ತೀಚೆಗೆ ಆರಂಭಿಸಿರುವುದರಿಂದ, ಸೂಕ್ತ ವೀಸಾಗಳನ್ನು ಹೊಂದಿರುವ ಭಾರತೀಯರಿಗೆ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸುವಂತೆ ನಾವು ಭಾರತದ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದೇವೆ. ಈ ಬಗ್ಗೆ ಶೀಘ್ರ ನಿರ್ಧಾರ ಹೊರಬೀಳುವ …

Read More »

ಗೋವಾ- ಕರ್ನಾಟಕ ನಡುವಿನ ಘಾಟಿಯಲ್ಲಿ ಭೂ ಕುಸಿತ: ರೈಲು ಸಂಚಾರ ವ್ಯತ್ಯಯ

ಪಣಜಿ: ಭಾರಿ ಮಳೆಯಿಂದಾಗಿ ಗೋವಾ- ಕರ್ನಾಟಕ ನಡುವಿನ ಘಾಟಿಯಲ್ಲಿ ಎರಡು ಪ್ರತ್ಯೇಕ ಭೂ ಕುಸಿತ ಸಂಭವಿಸಿದ್ದು, ರೈಲು ಮತ್ತು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭೂಕುಸಿತದಿಂದಾಗಿ, ಬುಧವಾರ ಮುಂಜಾನೆ ಗೋವಾದ ಮಡಗಾಂವ್ ರೈಲ್ವೆ ನಿಲ್ದಾಣವನ್ನು ತಲುಪಬೇಕಿದ್ದ ಹಜ್ರತ್‌ ನಿಜಾಮುದ್ದೀನ್‌ ರೈಲು ಕ್ಯಾಸಲ್ ರಾಕ್ ರೈಲ್ವೆ ನಿಲ್ದಾಣಕ್ಕೆ ತೆರಳಿದೆ. ಅಲ್ಲಿಂದ ನಿಗದಿತ ಪ್ರದೇಶಗಳಿಗೆ ತೆರಳಲು ಪ್ರಯಾಣಿಕರಿಗೆ ವಿಶೇಷ ಬಸ್‌ ಸೌಕರ್ಯ ಕಲ್ಪಿಸಲಾಗಿತ್ತು. ಚೋರ್ಲಾ ಘಾಟ್ ಪ್ರದೇಶದಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತವು ಗೋವಾ ಮತ್ತು …

Read More »

ವಿಧಾನ ಪರಿಷತ್ ಚುನಾವಣಾ ಅಕಾಡಕ್ಕೆ ಜೆಡಿಎಸ್ ತಾಲೀಮು

ಬೆಂಗಳೂರು | ದಿನ ಕಳೆದಂತೆ ಪರಿಷತ್ ಚುನಾವಣೆಯ ಅಖಾಡ ರಂಗೇರುತ್ತಿದೆ. ಬಿಜೆಪಿ , ಕಾಂಗ್ರೆಸ್ ಪಕ್ಷಗಳಲ್ಲಿ ಅಷ್ಟೇ ಅಲ್ಲದೆ ಜೆಡಿಎಸ್ ಪಕ್ಷದಲ್ಲಿಯೂ ಪರಿಷತ್ ಚುನಾವಣಾ ಕಾರ್ಯಕ್ಕೆ ತಾಲೀಮು ಈಗಾಗಲೇ ಶುರುವಾಗಿದೆ. ಸುಲಭವಾಗಿ ಒಂದು ಸ್ಥಾನವನ್ನು ಗಳಿಸಿಕೊಳ್ಳಬಹುದಾದ ಜೆಡಿಎಸ್ ಪಕ್ಷದಲ್ಲೂ ಕೂಡಾ ಟಿಕೆಟ್ ಪಡೆದು ಮೇಲ್ಮನೆಗೆ ಎಂಟ್ರಿ ಕೊಡಲು ತೀವ್ರ ಪೈಪೋಟಿ ಏರ್ಪಡುತ್ತಿದೆ. ಆದರೆ ಪಕ್ಷವನ್ನು ಉತ್ತರ ಕರ್ನಾಟಕದಲ್ಲಿ ಬಲಪಡಿಸುವ ದೃಷ್ಟಿಯಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಚನೆಯನ್ನು ಪಕ್ಷದ ಮುಖಂಡರುಗಳು ಮಾಡುತ್ತಿದ್ದಾರೆ …

Read More »