Breaking News

Recent Posts

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ವೆಂಟಿಲೇಟರ್ ರಫ್ತು ಮಾಡಲು ಹೊರಟಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಆದರೆ ಸಚಿವ ಹರ್ಷವರ್ಧನ್ ಪ್ರಕಾರ ಕೋವಿಡ್ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ‌ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡಿದ್ದಾರೆ.ರಾಜ್ಯದಲ್ಲಿ ಕೋವಿಡ್ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ …

Read More »

ಗುಡೂರ ಗ್ರಾಮ ಪಂಚಾಯತ್ ಸದಸ್ಯರು,ಆರಿ ಕುಟುಂಬ ಮತ್ತು ಸ್ನೇಹಿತರು ನೂತನ ತಾಲೂಕ ಪಂ. ಅಧ್ಯಕ್ಷರಿಗೆ ಸನ್ಮಾನಿಸಿದರು

ಇಂದುನೂತನ ಇಲಕಲ್ ತಾಲೂಕಿನ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾರದಾ ನೀಲಪ್ಪ ಗೋಡಿ ಹಾಗೂ ಗುಡೂರ ಕಾಂಗ್ರೆಸ್ ಪಕ್ಷ ಘಟಕದ ಅಧ್ಯಕ್ಷರಾದ ಶ್ರೀ ಶೈಲಯ್ಯ ಶಿವಪ್ಪಯ್ಯನಮಠ (ಪಾಪನಾಳ) ಇವರಿಗೆ ಸಮಸ್ತ ಆರಿ ಹಾಗೂ ಕುಟುಂಬದ ಸದಸ್ಯರು ಮತ್ತು ಆತ್ಮೀಯ ಸ್ನೇಹಿತರಿಂದ ಸನ್ಮಾನಿಸಲಾಯಿತ, ಈ ಸಂದರ್ಭದಲ್ಲಿ ಶ್ರೀ ಬಸೇರಸಾಬ ಕನೂ೯ಲ ಮುಸ್ಲಿಂ ಸಮುದಾಯದ ಹಿರಿಯರು ಶ್ರೀ ಮುನ್ನಾ ಕಟ್ಬ್ನಲಿ.ಶ್ರೀ ಹುಸೇನ್ ಸಾಬ್ ಆರಿ.ಶ್ರೀ ಖಾದಿರಸಾಬ ಕನೂ೯ಲ.ಶ್ರೀ ಚಾಂದಸಾಬ ವಾಲಿಕಾರ . ಶ್ರೀ ಖಾಸೀಂಬಿ …

Read More »

ಚೀನಾ ಆ್ಯಪ್ ಆಯ್ತು, ಈಗ ಚೀನಿ ಭಾಷೆಗೆಕೇಂದ್ರ ಕೋಕ್

ನವದೆಲಿ(ಆ.02): ಗಲ್ವಾನ್‌ ಗಡಿ ಕ್ಯಾತೆ ಬೆನ್ನಲ್ಲೇ ಚೀನಿ ಆ್ಯಫ್ , ಚೀನಾ ಟೀವಿ ಆಮದು, ಚೀನಾ ಕಂಪನಿಗಳಿಗೆ ಭಾರತೀಯ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿಷೇಧ ಹೇರಿದ ಭಾರತ ಸರ್ಕಾರ, ಇದೀಗ ಚೀನಾಕ್ಕೆ ಇನ್ನೊಂದು ಶಾಕ್‌ ನೀಡಿದೆ.ಕಳೆದ ಬುಧವಾರವಷ್ಟೇ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಪಡೆಯಲ್ಪಟ್ಟ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ವಿದೇಶಿ ಭಾಷೆಗಳ ಕಲಿಕೆ ವಿಭಾಗದಿಂದ ಚೀನಾದ ಮ್ಯಾಂಡರಿನ್‌ ಭಾಷೆಯನ್ನು ಕೈಬಿಡಲಾಗಿದೆ.TikTok ಖರೀದಿಗೆ ಮೈಕ್ರೋಸಾಫ್ಟ್‌ ಯತ್ನ, ಬ್ಯಾನ್‌ ಮಾಡ್ತೀನಿ, ಖರೀದಿಗೆ …

Read More »