Breaking News

Recent Posts

ಗ್ರಾ.ಪಂ. ಚುನಾವಣೆ ವೇಳಾಪಟ್ಟಿ; ಆಯೋಗದ ನಿಲುವು ಕೇಳಿದ ಹೈಕೋರ್ಟ್

ಬೆಂಗಳೂರು: ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿರುವ 21 ಜಿಲ್ಲೆಗಳ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸುವ ಬಗ್ಗೆ ಹೈಕೋರ್ಟ್‌, ರಾಜ್ಯ ಚುನಾವಣ ಆಯೋಗದ ನಿಲುವನ್ನು ಕೇಳಿದೆ. ಈ ಕುರಿತು ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಕೆ. ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ. ಎಸ್‌. ಓಕ್‌ ಹಾಗೂ ನ್ಯಾ| ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಚುನಾವಣ ಆಯೋಗದ …

Read More »

ಆತ್ಮಹತ್ಯೆಗೆ ಶರಣಾದ ಮತ್ತೊಬ್ಬ ನಟ

ಕೊರೊನಾ ಬಿಕ್ಕಟ್ಟಿನ ಮಧ್ಯೆ ಕಲಾವಿದರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಈಗ ಕಿರುತೆರೆ ನಟ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಮೀರ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಬೈನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಮೀರ್ ಶರ್ಮಾ ‘ಕಹಾನಿ ಘರ್-ಘರ್ ಕಿ’ ಧಾರಾವಾಹಿಯಲ್ಲಿ ನಟಿಸಿದ್ದ. ನಟ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡು ಎರಡು ದಿನವಾಗಿದೆ ಎಂದು ಅಂದಾಜಿಸಲಾಗಿದೆ. ಪೊಲೀಸರು ಮನೆಯೊಳಗೆ ಹೋದಾಗ ಶವ ಕೊಳೆತ ಸ್ಥಿತಿಯಲ್ಲಿತ್ತಂತೆ. ಸೆಕ್ಯುರಿಟಿ ಗಾರ್ಡ್ ಗೆ ಕಿಟಕಿಯಲ್ಲಿ ಶವ ಫ್ಯಾನ್ …

Read More »

ಘಟಪ್ರಭಾ ನದಿ ನೀರು ಏರಿಕೆ; ಹೊಳೆ ಬಸವೇಶ್ವರ ದೇವಸ್ಥಾನ ಜಲಾವೃತವಾಗುವ ಭೀತಿ

ಬಾಗಲಕೋಟೆ: ನಿರಂತರ ಮಳೆಗೆ ಘಟಪ್ರಭಾ ನದಿ ನೀರು ಏರಿಕೆಯಾಗಿದೆ. ಇದರ ಪರಿಣಾಮ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಾಚಕನೂರು ಗ್ರಾಮದ ಹೊಳೆಬಸವೇಶ್ವರ ದೇವಸ್ಥನಾದ ಸುತ್ತ ನೀರು ಆವರಿಸಿದೆ. ಕಳೆದ ವರ್ಷ ಪ್ರವಾಹದ ವೇಳೆ ಈ ದೇವಸ್ಥಾನ ಸಂಪೂರ್ಣ ಜಲಾವೃತವಾದ್ದು, ಈಗ ಇದೇ ರೀತಿ ನದಿ ನೀರು ಹೆಚ್ಚಾದರೆ ಮತ್ತೆ ದೇವಸ್ಧಾನ ಜಲಾವೃತವಾಗುವ ಸಾಧ್ಯತೆ ಇದೆ. ನಿರಂತರ ಮಳೆಯಿಂದಾಗಿ ಮಲಪ್ರಭಾ ನದಿಯ ನವೀಲುತೀರ್ಥ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಏರಿಕೆ ಯಾಗಿದೆ. …

Read More »