Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಕರೋನಾ ಸಿಎಂ ಪರಿಹಾರ ನಿಧಿಗೆ ರಂಭಾಪುರಿ ಜಗದ್ಗುರುಗಳಿಂದ 22 ಲಕ್ಷ ರೊ ,ದೇಣಿಗೆ
ಬೆಂಗಳೂರು | ಕರೋನಾ ಮಹಾಮಾರಿ ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು, ಕೊರೊನಾ ಸೊಂಕು ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಪರಿಹಾರ ನಿಧಿಗೆ ಇಲ್ಲಿಯ ವರೆಗೆ ಸಾಕಷ್ಟು ಜನ, ಸಂಘ ಸಂಸ್ಥೆಗಳು ಪರಿಹಾರವನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಪೀಠಗಳಲ್ಲಿ ಒಂದಾದ ಬಾಳೆಹೊನ್ನೂರಿನ ರಂಭಾಪೂರಿ ವೀರಸಿಂಹಾಸನ ಮಹಾಸಂಸ್ಥಾನದ ಒಡೆಯರಾದ ಡಾ. ವೀರಸೋಮೇಶ್ವರ ಭಗವತ್ಪಾದ ಶ್ರೀಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 21 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.ಇಂದು ಮುಖ್ಯಮಂತ್ರಿ ಬಿಎಸ್ …
Read More »