Breaking News

Recent Posts

ಕರೋನಾ ಸಿಎಂ ಪರಿಹಾರ ನಿಧಿಗೆ ರಂಭಾಪುರಿ ಜಗದ್ಗುರುಗಳಿಂದ 22 ಲಕ್ಷ ರೊ ,ದೇಣಿಗೆ

ಬೆಂಗಳೂರು | ಕರೋನಾ ಮಹಾಮಾರಿ ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು, ಕೊರೊನಾ ಸೊಂಕು ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಪರಿಹಾರ ನಿಧಿಗೆ ಇಲ್ಲಿಯ ವರೆಗೆ ಸಾಕಷ್ಟು ಜನ, ಸಂಘ ಸಂಸ್ಥೆಗಳು ಪರಿಹಾರವನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಪೀಠಗಳಲ್ಲಿ ಒಂದಾದ ಬಾಳೆಹೊನ್ನೂರಿನ ರಂಭಾಪೂರಿ ವೀರಸಿಂಹಾಸನ ಮಹಾಸಂಸ್ಥಾನದ ಒಡೆಯರಾದ ಡಾ. ವೀರಸೋಮೇಶ್ವರ ಭಗವತ್ಪಾದ ಶ್ರೀಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 21 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.ಇಂದು ಮುಖ್ಯಮಂತ್ರಿ ಬಿಎಸ್‌ …

Read More »

ಬಾಗಲಕೋಟೆ: ಹಾಜಿ ಮಸ್ತಾನ್ ಹುಟ್ಟುಹಬ್ಬಕ್ಕೆ ಪೌರ ಕಾರ್ಮಿಕರಿಗೆ ಕಿಟ್ ವಿತರಣೆ.

ಇಂದು ಬಾಗಲಕೋಟೆ ನಗರದ ಬಿಜೆಪಿಯ ಯುವ ನಾಯಕ,ಹಾಗೂ ಅಲ್ಪ ಸಂಖ್ಯಾತರ ಘಟಕದ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಶ್ರೀಯುತ ಹಾಜಿ ಮಸ್ತಾನ್ ,ಎಸ್,ಬದಾಮಿ ಅವರ ೩೩ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ಹಾಜಿ ಮಸ್ತಾನ್ ಅಭಿಮಾನಿ ಬಳಗದಿಂದ ಅಮೀನಗಡ ಹಾಗೂ ಕೂಡಲಸಂಗಮದಲ್ಲಿ ಕೆಲವು ಪೌರಕಾರ್ಮಿಕರಿಗೆ ಮಾಸ್ಕ,ಹಾಗೂ ಸ್ಯಾನಿಟೈಜರ್ ವಿತರಿಸಿ ದಿನಸಿ ಕಿಟ್ ವಿತರಿಸಿ ಹುಟ್ಟು ಹಬ್ಬಕ್ಕೆ ತಗಲುವ ಹಣವನ್ನು ದುಂದು ವೆಚ್ಚ ಮಾಡದೇ ಬಡವರ ,ಕಾರ್ಮಿಕರ ಅನುಕೂಲಕ್ಕಾಗಿ ಬಳಸಿ ಮಾದರಿಯಾಗಿದ್ದಾರೆ …

Read More »

ಧಾರವಾಡದಲ್ಲಿ ಆರೋಗ್ಯ ಇಲಾಖೆ ಎಡವಟ್ಟು

ಧಾರವಾಡದಲ್ಲಿ ಆರೋಗ್ಯ ಇಲಾಖೆ ಎಡವಟ್ಟು ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಕೋವಿಡ್ ನಿಂದ ಸತ್ತ ವ್ಯಕ್ತಿಯ ಆರೋಗ್ಯ ವಿಚಾರಣೆಗೆ ವ್ಯಕ್ತಿಯ ಕುಟುಂಬಸ್ಥರಿಗೆ ಕಾಲ್ ಮಾಡಿ ಆರೋಗ್ಯ ವಿಚಾರಣೆಯನ್ನು‌ ಮಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಯಾಗಿದೆ. ಕೋವಿಡ್‌ ಸೋಂಕಿನಿಂದ ಜುಲೈ 24 ರಂದು ನಿಧನವಾಗಿದ್ದ ವ್ಯಕ್ತಿ, ಅಂದೇ ಅಂತ್ಯಸಂಸ್ಕಾರ ಸಹ ನೆರವೇರಿಸಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಅಂತ್ಯಸಂಸ್ಕಾರ ಮಾಡಿದ ಎರಡು ದಿನದ ಬಳಿಕ ಕಾಲ್ ಮಾಡಿದ ಕಿಮ್ಸ್ …

Read More »