Breaking News

Recent Posts

ಪ,ಪೊ,ದಿ,ಡಾ|| ಮಹಾಂತ ಸ್ವಾಮೀಜಿ ಸ್ಮರಣೆ,,,

ಬಾಗಲಕೋಟೆ ಜಿಲ್ಲೆ, ಹುನಗುಂದ ತಾಲೂಕು ಇಳಕಲ್‌ನ ವಿಜಯ ಮಹಾಂತೇಶ ಪೀಠದಡಾ|| ಮಹಾಂತ ಸ್ವಾಮೀಜಿ ಸ್ಮರಣೆ..ಮಹಾಂತ ಜೋಳಿಗೆ ಸ್ವಾಮೀಜಿ ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀಗಳ ಜನ್ಮದಿನವನ್ನು ಘನ ಕರ್ನಾಟಕ ರಾಜ್ಯ ಸರಕಾರ “ವ್ಯಸನಮುಕ್ತ ದಿನ” ಎಂದು ಘೋಷಿಸಿತ್ತು.ಮಠಾಧೀಶರಾಗಿದ್ದ ಅವರು ಜನರ ದುಶ್ಚಟಗಳನ್ನು ದೂರವಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದರು. ಸಾವಿರಾರು ಜನರು ಸ್ವಾಮೀಜಿಯವರಿಂದ ಪ್ರೇರಿತರಾಗಿ ದುಶ್ಚಟ ಬಿಟ್ಟಿದ್ದರು.ದುಶ್ಚಟಗಳನ್ನೇ ಭಿಕ್ಷೆ ಕೇಳಿದರು: ‘ಮಹಾಂತ ಜೋಳಿಗೆ’ ಎಂಬ ವಿಶಿಷ್ಟ ಪರಿಕಲ್ಪನೆ ಮೂಲಕ ದೇಶ …

Read More »

ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ; ಸೋಂಕಿತರ ಸಂಖ್ಯೆ 1.77 ಕೋಟಿಗೆ ಏರಿಕೆ

ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ವಿಶ್ವದಾದ್ಯಂತ 1,77,59,332 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ.ವಿಶ್ವದಾದ್ಯಂತ ಕೊರೊನಾ ಮಹಾಮಾರಿಗೆ ಈವರೆಗೆ 1,04,84,442 ಮಂದಿ ಗುಣಮುಖರಾಗಿದ್ದು, 6,82,855 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ವಿಶ್ವದಲ್ಲಿಯೇ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಅಮೆರಿಕಾದಲ್ಲಿ ಈವರೆಗೆ 46,17,494 ಮಂದಿಗೆ ಸೋಂಕು ತಗುಲಿದ್ದು, ಇದರಲ್ಲಿ 14,61,885 ಸೋಂಕಿತರು ಗುಣಮುಖರಾಗಿದ್ದು, 1,54,319 ಮಂದಿ ಮೃತಪಟ್ಟಿದ್ದಾರೆ. ಬ್ರೆಜಿಲ್ ನಲ್ಲಿ ಈವರೆಗೆ 27,07,877 ಮಂದಿಗೆ ಸೋಂಕು ತಗುಲಿದ್ದು, 20,37,982 …

Read More »

ಪತಿಯಿಂದ್ಲೇ ಪತ್ನಿಯ ಕಿಡ್ನಾಪ್- ಸಹೋದ್ಯೋಗಿಗಳ ಜೊತೆ ಸೇರಿ ರೇಪ್‍ಗೈದು ರೈಲ್ವೇ ಟ್ರ್ಯಾಕ್‍ಗೆ ಬಿಸಾಕ್ದ!

ಲಕ್ನೋ: ಪತಿಯೇ ತನ್ನ ಪತ್ನಿಯನ್ನು ಅಪಹರಿಸಿ ಬಳಿಕ ಸಹೋದ್ಯೋಗಿಗಳ ಜೊತೆ ಸೇರಿ ಎರಡು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿ ರೈಲ್ವೇ ಟ್ರ್ಯಾಕ್‍ಗೆ ಬಿಸಾಕಿರುವ ದುರಂತ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಮಹಿಳೆಯ ತಾಯಿ ಪೊಲೀಸರಿಗೆ ದೂರು ನಿಡಿದ ಬಳಿಕ ಬೆಳಕಿಗೆ ಬಂದಿದೆ. 2016 ಏಪ್ರಿಲ್ 24 ರಂದು ಮಹಿಳೆಗೆ ಸರ್ಕಾರಿ ಅಂಬುಲೆನ್ಸ್ ಸರ್ವಿಸ್ ನಲ್ಲಿ ಕೆಲಸ ಮಾಡುವ ವ್ಯಕ್ತಿಯ ಜೊತೆ ಮದುವೆಯಾಗಿತ್ತು. ಮದುವೆಯಾದ ಮರುದಿನದಿಂದಲೇ ಪತಿ ವರದಕ್ಷಿಣೆಗಾಗಿ ಪತ್ನಿಗೆ ಮಾನಸಿಕ …

Read More »