Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಪ,ಪೊ,ದಿ,ಡಾ|| ಮಹಾಂತ ಸ್ವಾಮೀಜಿ ಸ್ಮರಣೆ,,,
ಬಾಗಲಕೋಟೆ ಜಿಲ್ಲೆ, ಹುನಗುಂದ ತಾಲೂಕು ಇಳಕಲ್ನ ವಿಜಯ ಮಹಾಂತೇಶ ಪೀಠದಡಾ|| ಮಹಾಂತ ಸ್ವಾಮೀಜಿ ಸ್ಮರಣೆ..ಮಹಾಂತ ಜೋಳಿಗೆ ಸ್ವಾಮೀಜಿ ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀಗಳ ಜನ್ಮದಿನವನ್ನು ಘನ ಕರ್ನಾಟಕ ರಾಜ್ಯ ಸರಕಾರ “ವ್ಯಸನಮುಕ್ತ ದಿನ” ಎಂದು ಘೋಷಿಸಿತ್ತು.ಮಠಾಧೀಶರಾಗಿದ್ದ ಅವರು ಜನರ ದುಶ್ಚಟಗಳನ್ನು ದೂರವಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದರು. ಸಾವಿರಾರು ಜನರು ಸ್ವಾಮೀಜಿಯವರಿಂದ ಪ್ರೇರಿತರಾಗಿ ದುಶ್ಚಟ ಬಿಟ್ಟಿದ್ದರು.ದುಶ್ಚಟಗಳನ್ನೇ ಭಿಕ್ಷೆ ಕೇಳಿದರು: ‘ಮಹಾಂತ ಜೋಳಿಗೆ’ ಎಂಬ ವಿಶಿಷ್ಟ ಪರಿಕಲ್ಪನೆ ಮೂಲಕ ದೇಶ …
Read More »