Breaking News

Recent Posts

ಮೈಸೂರಿನಲ್ಲಿ ಭಾರಿ ಮಳೆಗೆ 4 ಮನೆಗಳು ಕುಸಿತ; ಹಾಸನದಲ್ಲಿ ವರುಣನ ಆರ್ಭಟ ಹೆಚ್ಚಳ

ಮೈಸೂರಿನಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸುರಿದ ಭಾರೀ ಮಳೆಯಿಂದ ಮೈಸೂರಿನ ಹುಣಸೂರು ತಾಲೂಕಿನಲ್ಲಿ ನಾಲ್ಕು ಮನೆಗಳು ಕುಸಿದಿವೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಪ್ರಸಿದ್ದ ಗೋಲ್ಡನ್ ಟೆಂಪಲ್‌ಗೆ ತೆರಳುವ ಸೇತುವೆ ಬಂದ್ ಆಗಿದೆ. ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆಯಾಗಿರುವುದರಿಂದ ಪಿರಿಯಾಪಟ್ಟಣದ ಕೊಪ್ಪ ಗ್ರಾಮದಲ್ಲಿ ಸೇತುವೆ ಮುಳುಗಡೆಯಾಗಿದೆ. ಗೋಲ್ಡನ್ ಟೆಂಪಲ್ಗೆ ತೆರಳಲು ಪರ್ಯಾಯ ಮಾರ್ಗ ಬಳಸುವ ಸೂಚನೆ ನೀಡಲಾಗಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ಅಪಾರ ಪ್ರಮಾಣದ …

Read More »

ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ ಆ.11ರವರೆಗೆ ರೆಡ್ಡ ಅಲಟ್೯ ಘೋಷಣೆ

ಈಗಾಗಲೇ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇದರ ನಡುವೆಯೂ ಆಗಸ್ಟ್ 11ರವರೆಗೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ರಾಜ್ಯ ಹವಾಮಾನ ಇಲಾಖೆ, ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಅಲ್ಲದೇ ಕರಾವಳಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ …

Read More »

ಅಕ್ರಮಗಳ ಬಗ್ಗೆ ಸುದ್ದಿ ಪ್ರಕಟಿಸುವುದು ವರದಿಗಾರನ ಮೂಲಭೂತ ಹಕ್ಕು: ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ: ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ, ಪ್ರಾಮಾಣಿಕವಾಗಿ ಸುದ್ದಿಗಳನ್ನ ಪ್ರಕಟಿಸುವುದು ವರದಿಗಾರನ ಮೂಲಭೂತ ಹಕ್ಕು. ಸರಿಯಾದ ರೀತಿಯ ವರದಿಗಾರಿಕೆಯಿಂದ ಸರ್ಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯ ಮಾಡುತ್ತದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ. ಖಾಸಗಿ ಪತ್ರಕರ್ತರೊಬ್ಬರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವೇಳೆ ಕೋರ್ಟ್ ಈ ರೀತಿ ಅಭಿಪ್ರಾಯಪಟ್ಟಿದೆ. ಅಕ್ರಮ ಮರಳು‌ ಗಣಿಗಾರಿಕೆ ಬಗ್ಗೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಸುದ್ದಿ …

Read More »