Breaking News

Recent Posts

ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಸರಕಾರ ಮುಂದಾಗಲಿ : ಸಚ್ಚೇಂದ್ರ ಲಂಬು

ವಿಜಯಪುರ, : ಕರೋನಾ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅದೆಷ್ಟೋ ಪತ್ರಕರ್ತರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇದೆಲ್ಲವನ್ನು ಗಮನಿಸಿ ಪತ್ರಕರ್ತರಿಗೆ ಸರಕಾರ ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಮುಂದಾಗಲಿ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಅದ್ಯಕ್ಷ ಸಚೇಂದ್ರ ಲಂಬು ಆಗ್ರಹಿಸಿದರು.ನಗರದ ಪತ್ರಿಕಾ ಭವನದಲ್ಲಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ,ಭವಿಷ್ಯತ್ತಿನಲ್ಲಿ …

Read More »

ಆಸ್ಪತ್ರೆಗೆ ಹೋಗಲು ಕೊರೊನಾ ಸೋಂಕಿತನ ಪರದಾಟ: ಮಾನವೀಯತೆ ಮೆರೆದ ಪತ್ರಕರ್ತ

ಕುಷ್ಟಗಿ ; ಕೋವಿಡ್ ಕೇರ್ ಸೆಂಟರ್​​ಗೆ ಹೋಗಲು ಆ್ಯಂಬ್ಯುಲೆನ್ಸ್​​ಗಾಗಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಪರದಾಡಿದ ಪ್ರಸಂಗ ನಡೆದಿದ್ದು, ಪತ್ರಕರ್ತರೊಬ್ಬರು ಆತನನ್ನು ಉಪಚರಿಸಿದ್ದಾರೆ.ಕುಷ್ಟಗಿ (ಕೊಪ್ಪಳ): ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಕೋವಿಡ್ ಕೇರ್ ಸೆಂಟರ್​​ಗೆ ಹೋಗಲು, ಆ್ಯಂಬ್ಯುಲೆನ್ಸ್​​ಗೆ ಪರದಾಡಿದ ಪ್ರಸಂಗ ಬೆಳಕಿಗೆ ಬಂದಿದೆ.ಕುಷ್ಟಗಿ ತಾಲೂಕಿನ ಮೇಗೂರು ಗ್ರಾಮ ವ್ಯಕ್ತಿಯೊಬ್ಬ, ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಂಟಲು ದ್ರವ ಮಾಡಿಸಿಕೊಂಡಿದ್ದರು. ಮೇಗೂರು ಗ್ರಾಮದಲ್ಲಿದ್ದ ಅವರಿಗೆ ಆಸ್ಪತ್ರೆಯಿಂದ ಕೊರೊನಾ ಪಾಸಿಟಿವ್ ಇದ್ದು ಮುದೇನೂರಿಗೆ ಬರಲು ತಿಳಿಸಿದ್ದಾರೆ. …

Read More »

ಡಾ. ಬಿ.ಆರ್. ಅಂಬೇಡ್ಕರ್‌ ಅವರಿಗೆ ಊಟ ಬಡಿಸಿದ್ದ ಬೆಳಗಾವಿ ಸಿದ್ದವ್ವ ಇನ್ನಿಲ್ಲ

ಬೆಳಗಾವಿ, (ಜುಲೈ.31): ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬೆಳಗಾವಿಗೆ ಬಂದಾಗ ಅವರನ್ನ ತಮ್ಮ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ಮಾಡಿದ್ದ 95ವರ್ಷ ವಯಸ್ಸಿನ ವಯೋವೃದ್ಧೆ ಸಿದ್ಧವ್ವ ಮೇತ್ರಿ(95) ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ಧವ್ವ, ಇವತ್ತು (ಶುಕ್ರವಾರ) ಬೆಳಿಗ್ಗೆ ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿದ್ದ ಸಿದ್ಧವ್ವ, ಊಟದ ವ್ಯವಸ್ಥೆ ಮಾಡಿದ್ದರು. ಇದರಿಂದ ತೀವ್ರ ಸಂತೋಷಗೊಂಡ …

Read More »