Breaking News

Recent Posts

ಗೋವಾ- ಕರ್ನಾಟಕ ನಡುವಿನ ಘಾಟಿಯಲ್ಲಿ ಭೂ ಕುಸಿತ: ರೈಲು ಸಂಚಾರ ವ್ಯತ್ಯಯ

ಪಣಜಿ: ಭಾರಿ ಮಳೆಯಿಂದಾಗಿ ಗೋವಾ- ಕರ್ನಾಟಕ ನಡುವಿನ ಘಾಟಿಯಲ್ಲಿ ಎರಡು ಪ್ರತ್ಯೇಕ ಭೂ ಕುಸಿತ ಸಂಭವಿಸಿದ್ದು, ರೈಲು ಮತ್ತು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭೂಕುಸಿತದಿಂದಾಗಿ, ಬುಧವಾರ ಮುಂಜಾನೆ ಗೋವಾದ ಮಡಗಾಂವ್ ರೈಲ್ವೆ ನಿಲ್ದಾಣವನ್ನು ತಲುಪಬೇಕಿದ್ದ ಹಜ್ರತ್‌ ನಿಜಾಮುದ್ದೀನ್‌ ರೈಲು ಕ್ಯಾಸಲ್ ರಾಕ್ ರೈಲ್ವೆ ನಿಲ್ದಾಣಕ್ಕೆ ತೆರಳಿದೆ. ಅಲ್ಲಿಂದ ನಿಗದಿತ ಪ್ರದೇಶಗಳಿಗೆ ತೆರಳಲು ಪ್ರಯಾಣಿಕರಿಗೆ ವಿಶೇಷ ಬಸ್‌ ಸೌಕರ್ಯ ಕಲ್ಪಿಸಲಾಗಿತ್ತು. ಚೋರ್ಲಾ ಘಾಟ್ ಪ್ರದೇಶದಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತವು ಗೋವಾ ಮತ್ತು …

Read More »

ವಿಧಾನ ಪರಿಷತ್ ಚುನಾವಣಾ ಅಕಾಡಕ್ಕೆ ಜೆಡಿಎಸ್ ತಾಲೀಮು

ಬೆಂಗಳೂರು | ದಿನ ಕಳೆದಂತೆ ಪರಿಷತ್ ಚುನಾವಣೆಯ ಅಖಾಡ ರಂಗೇರುತ್ತಿದೆ. ಬಿಜೆಪಿ , ಕಾಂಗ್ರೆಸ್ ಪಕ್ಷಗಳಲ್ಲಿ ಅಷ್ಟೇ ಅಲ್ಲದೆ ಜೆಡಿಎಸ್ ಪಕ್ಷದಲ್ಲಿಯೂ ಪರಿಷತ್ ಚುನಾವಣಾ ಕಾರ್ಯಕ್ಕೆ ತಾಲೀಮು ಈಗಾಗಲೇ ಶುರುವಾಗಿದೆ. ಸುಲಭವಾಗಿ ಒಂದು ಸ್ಥಾನವನ್ನು ಗಳಿಸಿಕೊಳ್ಳಬಹುದಾದ ಜೆಡಿಎಸ್ ಪಕ್ಷದಲ್ಲೂ ಕೂಡಾ ಟಿಕೆಟ್ ಪಡೆದು ಮೇಲ್ಮನೆಗೆ ಎಂಟ್ರಿ ಕೊಡಲು ತೀವ್ರ ಪೈಪೋಟಿ ಏರ್ಪಡುತ್ತಿದೆ. ಆದರೆ ಪಕ್ಷವನ್ನು ಉತ್ತರ ಕರ್ನಾಟಕದಲ್ಲಿ ಬಲಪಡಿಸುವ ದೃಷ್ಟಿಯಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಚನೆಯನ್ನು ಪಕ್ಷದ ಮುಖಂಡರುಗಳು ಮಾಡುತ್ತಿದ್ದಾರೆ …

Read More »

ಅಯೋಧ್ಯೆಯಲ್ಲಿ ಆಶೀರ್ವದಿಸಿದ ದಿನ ಪ್ರತಿಯೊಬ್ಬ ಭಾರತೀಯನಿಗೂ ಸ್ಮರಣೀಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು

ಪ್ರಧಾನಿ ಮೋದಿ ಅವರು ಇಂದು ರಾಮ್ ದೇವಾಲಯದ ಮೊದಲ ಇಟ್ಟಿಗೆಯನ್ನು ಹಾಕಿದರು  ‘ಭಗವಾನ್ ರಾಮನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ’  ಭಕ್ತರು ಶತಮಾನಗಳಿಂದ ಕಾಯುತ್ತಿದ್ದ ದಿನ ಬುಧವಾರ ಪೂರ್ಣಗೊಂಡಿತು.  ರಾಮ ದೇವಾಲಯದ ಅಡಿಪಾಯವನ್ನು ಅಯೋಧ್ಯೆಯಲ್ಲಿ ಇಡಲಾಗಿದೆ.  ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜನ್ ಕಾರ್ಯಕ್ರಮದಲ್ಲಿ ದೇವಾಲಯದ ಮೊದಲ ಇಟ್ಟಿಗೆಯನ್ನು ಹಾಕಿದರು.  ಪಿಎಂ ಮೋದಿ ಅವರು ಇಂದು 2 ಗಂಟೆಗಳಿಗಿಂತ ಹೆಚ್ಚು ಕಾಲ ಅಯೋಧ್ಯೆಯಲ್ಲಿದ್ದರು ಮತ್ತು ಸಂಜೆ ತಡವಾಗಿ …

Read More »