Breaking News

Recent Posts

ಧಾರವಾಡದಲ್ಲಿ ಆರೋಗ್ಯ ಇಲಾಖೆ ಎಡವಟ್ಟು

ಧಾರವಾಡದಲ್ಲಿ ಆರೋಗ್ಯ ಇಲಾಖೆ ಎಡವಟ್ಟು ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಕೋವಿಡ್ ನಿಂದ ಸತ್ತ ವ್ಯಕ್ತಿಯ ಆರೋಗ್ಯ ವಿಚಾರಣೆಗೆ ವ್ಯಕ್ತಿಯ ಕುಟುಂಬಸ್ಥರಿಗೆ ಕಾಲ್ ಮಾಡಿ ಆರೋಗ್ಯ ವಿಚಾರಣೆಯನ್ನು‌ ಮಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಯಾಗಿದೆ. ಕೋವಿಡ್‌ ಸೋಂಕಿನಿಂದ ಜುಲೈ 24 ರಂದು ನಿಧನವಾಗಿದ್ದ ವ್ಯಕ್ತಿ, ಅಂದೇ ಅಂತ್ಯಸಂಸ್ಕಾರ ಸಹ ನೆರವೇರಿಸಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಅಂತ್ಯಸಂಸ್ಕಾರ ಮಾಡಿದ ಎರಡು ದಿನದ ಬಳಿಕ ಕಾಲ್ ಮಾಡಿದ ಕಿಮ್ಸ್ …

Read More »

ವಾಟ್ಸಾಪ್ ಮೂಲಕ LPG ಸಿಲಿಂಡರ್ ಬುಕ್ ಮಾಡೋದು ಹೇಗೆ?

ನವದೆಹಲಿ, ಜುಲೈ 27: ಮೋದಿ ಸರ್ಕಾರದ ಡಿಜಿಟಲ್ ಇಂಡಿಯಾದ ಆಶಯಕ್ಕೆ ತಕ್ಕಂತೆ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ತನ್ನ ಗ್ರಾಹಕರಿಗೆ ಫೇಸ್ ಬುಕ್, ಟ್ವಿಟ್ಟರ್ ಮೂಲಕ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್ ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಈಗಾಗಲೇ ನೀಡಿದೆ. ಈಗ ಕೊರೊನಾವೈರಸ್ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಕಾಯ್ದಿರಿಸಲು ವಾಟ್ಸಾಪ್ ಕೂಡಾ ಬಳಸಬಹುದಾಗಿದೆ. ಇಂಡಿಯನ್ ಆಯಿಲ್‌ನ ಇಂಡೇನ್ ಅನಿಲದ ಗ್ರಾಹಕರು, ಸುಲಭವಾಗಿ ವಾಟ್ಸಾಪ್ ಮೂಲಕ ಸಿಲಿಂಡರ್ ಬುಕ್ ಮಾಡಬಹುದು ಎಂದು ಇಂಡಿಯನ್ …

Read More »

ಎಲ್‌ಪಿಜಿ ಸಿಲಿಂಡರ್ ಬೆಲೆಗಳ ಪಟ್ಟಿ ಬಿಡುಗಡೆ

ನವದೆಹಲಿ, ಆಗಸ್ಟ್‌ 01: ದೇಶದ ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್‌ನಲ್ಲಿ ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆಗಳ ಪಟ್ಟಿ ಬಿಡುಗಡೆ ಮಾಡಿದ್ದು, ದೆಹಲಿ, ಕೊಲ್ಕತ್ತಾ ಹೊರತುಪಡಿಸಿ ದೇಶದ ಪ್ರಮುಖ ನಗರಗಳಲ್ಲಿ ಸಿಲಿಂಡರ್ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಆಗಸ್ಟ್ 1 ರಂದು ಸಬ್ಸಿಡಿ ರಹಿತ ಎಲ್‌ಪಿಜಿ ಅಥವಾ ದ್ರವೀಕೃತ ಪೆಟ್ರೋಲಿಯಂ ಅನಿಲ ಬೆಲೆಗಳು ದೆಹಲಿ, ಕೋಲ್ಕತಾ ಹೊರತುಪಡಿಸಿ ಹೆಚ್ಚಿನ ಮಹಾನಗರಗಳಲ್ಲಿ ಬದಲಾಗದೆ ಉಳಿದಿವೆ. ಚಿಲ್ಲರೆ ದರವನ್ನು ಪ್ರತಿ ಸಿಲಿಂಡರ್‌ಗೆ …

Read More »