Breaking News

Recent Posts

ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ COVID-19 ಸೋಂಕು ದೃಢ

ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್‌-19 ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರೇ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ‘ನನಗೆ ಶೀತ ಮತ್ತು ಜ್ವರ ಕಾಣಿಸಿಕೊಂಡಿತ್ತು. ಉಸಿರಾಟಕ್ಕೆ ಕಷ್ಟವಾಗುತ್ತಿತ್ತು. ಹಾಗಾಗಿ, ಕೋವಿಡ್‌-19 ಪರೀಕ್ಷೆಗೆ ಒಳಗಾದೆ. ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಕೋವಿಡ್‌ ಇರುವುದು ದೃಢಪಟ್ಟಿದೆ’ ಎಂದು ತಿಳಿಸಿದ್ದಾರೆ. ಪ್ರಸ್ತುತ ಅವರಿಗೆ ಜ್ವರ ಕಡಿಮೆಯಾಗಿದೆ. ಶೀತ ಮಾತ್ರ ಇದೆಯಂತೆ. ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎಸ್‌ಪಿಬಿ …

Read More »

ಶಹಾಪೂರ | ಮಳೆರಾಯನ ಅರ್ಭಟಕ್ಕೆ ಮನೆ, ರಸ್ತೆಗಳು ಜಲಾವೃತ | ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ ಮೇಲೆ ಭಾರಿ ನೀರು

ಯಾದಗಿರಿ (ಶಹಾಪೂರ) | ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ನಿನ್ನೆ ಶನಿವಾರ ರಾತ್ರಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಬೀದರ್ ಶ್ರೀರಂಗಪಟ್ಟಣ ರಸ್ತೆಯುದ್ದಕ್ಕೂ ನೀರುಹರಿದಿದೆ. ಹಳ್ಳ, ಕೊಳ್ಳ ಕೆರೆಗಳು ತುಂಬಿ ಹರಿಯುತ್ತಿದ್ದು, ಹಳ್ಳ ಸಮೀಪ ನಿವೇಶನವೊಂದರಲ್ಲಿ ಶೆಡ್ ಹಾಕೊಂಡು ವಾಸವಿದ್ದ ಕುಟುಂಬವೊಂದು ಹಳ್ಳದ ನೀರಿನ ಪ್ರವಾಹಕ್ಕೆ ಸಿಲುಕಿದ್ದು, ಜೆಸ್ಕಾಂ ನೌಕರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಗರದ ಬಾಪುಗೌಡ ನಗರದಲ್ಲಿ ಬೆಳಗಿನ ಜಾವ …

Read More »

ಪತ್ರಕರ್ತರಿಗೆ ಕೋವಿಡ್-19 ತಪಾಸಣೆ

ಯಾದಗಿರಿ | ಯಾದಗಿರಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳ ಕೋವಿಡ್-19 ತಪಾಸಣೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯಾಲಯದಲ್ಲಿ ಸೋಮವಾರ ಪತ್ರಕರ್ತರ ಗಂಟಲು ದ್ರವ ಮಾದರಿ ಸಂಗ್ರಹ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಒಟ್ಟು 25 ಪತ್ರಕರ್ತರು ಪಾಲ್ಗೊಂಡು ಗಂಟಲು ದ್ರವ ಮಾದರಿಗಳನ್ನು ನೀಡಿದರು. ಆರೋಗ್ಯ ಇಲಾಖೆಯ ಪ್ರಯೋಗಾಲಯ ತಂತ್ರಜ್ಞರಾದ ನಾಗೇಶ್, ಕೇದಾರನಾಥ, ದೇವರಾಜ ಅವರು …

Read More »