Breaking News

Recent Posts

ಕಾಂಗ್ರೆಸ್ ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಸತೀಶ ಜಾರಕಿಹೊಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು ಕೇಡರ್ಮಟ್ಟದಿಂದಲೇ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ …

Read More »

ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬೇಗನೇ ಗುಣಮುಖರಾಗಲು ಪ್ರಾರ್ಥಿಸಿ ಬನಶಂಕರಿ ದೇವಿಗೆ ಅಭಿಷೇಕ

ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದ ಶಾಸಕ ಸಿದ್ಧರಾಮಯ್ಯ ಅವರಿಗೆ ಕೋವಿಡ್ ದೃಢಪಟ್ಟಿರುವ ಕಾರಣ ಅವರು ಬೇಗನೇ ಗುಣವಾಗುವಂತೆ ಪ್ರಾರ್ಥಿಸಿ ಬಾದಾಮಿ ತಾಲ್ಲೂಕು ಕಾಂಗ್ರೆಸ್ ಘಟಕ ಹಾಗೂ ಅಭಿಮಾನಿಗಳು ಸೇರಿ ಮಂಗಳವಾರ ಬನಶಂಕರಿ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿರೋಧ ಪಕ್ಷದ ನಾಯಕರಾಗಿ ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಬನಶಂಕರಿ ದೇವಿಗೆ ಅಭಿಷೇಕ ಮಾಡಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ …

Read More »