Breaking News

Recent Posts

ಅಯೋಧ್ಯೆ | ರಾಮ ಮಂದಿರ ಭೂಮಿಪೂಜೆಗೆ ಕ್ಷಣಗಣನೆ: ರಾಮಜನ್ಮ ಭೂಮಿಯಲ್ಲಿ ಸಂಭ್ರಮ

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು-ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಟ್ರಸ್ಟ್ ಆಹ್ವಾನಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್‌ಡೇಟ್ಸ್ ಇಲ್ಲಿದೆ.

Read More »

ಭಾರಿ ಸ್ಫೋಟಕ್ಕೆ ನಡುಗಿ ಹೋದ ಬೈರೂತ್: 70 ಮಂದಿ ಬಲಿ, ಸಾವಿರಾರು ಜನರಿಗೆ ಗಂಭೀರ ಗಾಯ

ಬೈರೂತ್: ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಭಾರೀ ಪ್ರಮಾಣದ ಅವಳಿ ಸ್ಫೋಟ ಸಂಭವಿಸಿದ್ದು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಹಲವು ಕಟ್ಟಡಗಳು ಧ್ವಂಸಗೊಂಡಿದ್ದು, ಸಾವಿರಾರು ಕಟ್ಟಡಗಳು ಭಾರೀ ಹಾನಿಗೊಳಗಾಗಿದೆ. ಸ್ಫೋಟಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಪ್ರಾಥಮಿಕ ವರದಿಗಳ ಅನ್ವಯ 70 ಮಂದಿ ಬಲಿಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಬಂದರು ಸಮೀಪದಲ್ಲೇ ನಡೆದ ಸ್ಫೋಟದಿಂದ ಎದ್ದ ಅಗ್ನಿ ಜ್ವಾರೆ ಮುಗಿಲೆತ್ತರಕ್ಕೆ ಏರಿದ ಮತ್ತು ತೀವ್ರತೆಯಿಂದ ಸಮುದ್ರ ನೀರು ನೂರಾರು ಮೀಟಲ್ …

Read More »

ಆಹಾರ ಖಾತೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ವಿತರಿಸುತ್ತಿರುವ ಪಡಿತರವನ್ನು ಸರಿಯಾದ ಸಮಯಕ್ಕೆ ಜನರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ನಿಂದ ಪಡಿತರವನ್ನು ನಿಗದಿತ ಸಮಯದಲ್ಲಿ ವಿತರಣೆ ಮಾಡುತ್ತಿರುವಂತೆಯೇ ನವೆಂಬರ್ ವರೆಗೂ ಪಡಿತರ ವಿತರಿಸಬೇಕು. ಆಗಸ್ಟ್ 11 ರಿಂದ ಪಡಿತರ ವಿತರಣೆಗೆ ಸಿದ್ಧತೆ ಕೈಗೊಳ್ಳಬೇಕು. …

Read More »