Breaking News

Recent Posts

ಶಹಾಪೂರ | ಮಳೆರಾಯನ ಅರ್ಭಟಕ್ಕೆ ಮನೆ, ರಸ್ತೆಗಳು ಜಲಾವೃತ | ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ ಮೇಲೆ ಭಾರಿ ನೀರು

ಯಾದಗಿರಿ (ಶಹಾಪೂರ) | ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ನಿನ್ನೆ ಶನಿವಾರ ರಾತ್ರಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಬೀದರ್ ಶ್ರೀರಂಗಪಟ್ಟಣ ರಸ್ತೆಯುದ್ದಕ್ಕೂ ನೀರುಹರಿದಿದೆ. ಹಳ್ಳ, ಕೊಳ್ಳ ಕೆರೆಗಳು ತುಂಬಿ ಹರಿಯುತ್ತಿದ್ದು, ಹಳ್ಳ ಸಮೀಪ ನಿವೇಶನವೊಂದರಲ್ಲಿ ಶೆಡ್ ಹಾಕೊಂಡು ವಾಸವಿದ್ದ ಕುಟುಂಬವೊಂದು ಹಳ್ಳದ ನೀರಿನ ಪ್ರವಾಹಕ್ಕೆ ಸಿಲುಕಿದ್ದು, ಜೆಸ್ಕಾಂ ನೌಕರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಗರದ ಬಾಪುಗೌಡ ನಗರದಲ್ಲಿ ಬೆಳಗಿನ ಜಾವ …

Read More »

ಪತ್ರಕರ್ತರಿಗೆ ಕೋವಿಡ್-19 ತಪಾಸಣೆ

ಯಾದಗಿರಿ | ಯಾದಗಿರಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳ ಕೋವಿಡ್-19 ತಪಾಸಣೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯಾಲಯದಲ್ಲಿ ಸೋಮವಾರ ಪತ್ರಕರ್ತರ ಗಂಟಲು ದ್ರವ ಮಾದರಿ ಸಂಗ್ರಹ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಒಟ್ಟು 25 ಪತ್ರಕರ್ತರು ಪಾಲ್ಗೊಂಡು ಗಂಟಲು ದ್ರವ ಮಾದರಿಗಳನ್ನು ನೀಡಿದರು. ಆರೋಗ್ಯ ಇಲಾಖೆಯ ಪ್ರಯೋಗಾಲಯ ತಂತ್ರಜ್ಞರಾದ ನಾಗೇಶ್, ಕೇದಾರನಾಥ, ದೇವರಾಜ ಅವರು …

Read More »

ಐತಿಹಾಸಿಕ ಘಟನೆ : ಬರೊಬ್ಬರಿ 28 ವರ್ಷಗಳ ನಂತರ ಅಯೋಧ್ಯೆಗೆ ಮೋದಿ ಮತ್ತು ರಾಮಲಲ್ಲಾ ವಿಗ್ರಹ ದರ್ಶನ ಪಡೆಯುತ್ತಿರುವ ಮೊದಲ ಪ್ರಧಾನಿ

ಲಕ್ನೋ : ಅಯೋಧ್ಯೆ ಇಂದು ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ. ಕೆಲವೇ ಗಂಟೆಗಳಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆಗೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಅಯೋಧ್ಯೆ ನಗರವು ಈ ಮಹಾ ಯಜ್ಞಕ್ಕಾಗಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಶಿಲಾನ್ಯಾಸ ಮಾಡಲಿದ್ದಾರೆ . ಈ ಹಿನ್ನೆಲೆಯಲ್ಲಿ ರಾಮ ಮಂದಿರದ ಮಾದರಿಯನ್ನು ಶ್ರೀ ರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಂಗಳವಾರ ಬಿಡುಗಡೆ ಮಾಡಿದೆ. ಮೂರು …

Read More »