Breaking News

Recent Posts

ಮಿಲಿಟರಿ ಲ್ಯಾಬ್‌ನಲ್ಲಿ ಕೊರೋನಾ ತಯಾರಿಸಿದ್ದ ಡ್ರ್ಯಾಗನ್: ಚೀನಾ ಬಂಡವಾಳ ಬಯಲು!

ಬೀಜಿಂಗ್(ಆ.03): ಚೀನಾ ಆಡಳಿತದಲ್ಲಿರುವ ಹಾಂಗ್‌ಕಾಂಗ್‌ನಿಂದ ಓಡಿಹೋಗಿ ಅಮೆರಿಕಾ ತಲುಪಿರುವ ಹಾಂಗ್‌ಕಾಂಗ್ ಸ್ಕೂಲ್ ಆಫ್ ಹೆಲ್ತ್‌ನ ಹಿರಿಯ ವೈರಾಲಾಜಿಸ್ಟ್ ಡಾ. ಲೀ ಮೆಂಗ್ ಯಾನ್ ಚೀನಾ ಮಾರಕ ಕೊರೋನಾ ವೈರಸ್‌ನ್ನು ಇಲ್ಲಿನ ಮಿಲಿಟರಿ ಲ್ಯಾಬ್‌ನಲ್ಲಿ ತಯಾರಿಸಿದೆ ಎಂದು ಹೇಳಿದೆ. ಅಲ್ಲದೇ ಇದು ವೆಟ್‌ ಮಾರ್ಕೆಟ್‌ನಿಂದ ಹರಡಿತು ಎಂದಿರುವ ಚೀನಾ ಮಾತನ್ನೂ ತಳ್ಳಿ ಹಾಕಿದ್ದಾರೆ. ಈ ವಿಚಾರ ಬಯಲಾಗುತ್ತಿದ್ದಂತೆಯೇ ಚೀನಾ ಈ ವಿಜ್ಞಾನಿ ಆರೋಪ ಸತ್ಯಕ್ಕೆ ದೂರವಾಗಿದ್ದು ಎಂದಿದ್ದಾರೆ. ಈ ಬಾರಿ ಸ್ವದೇಶಿ …

Read More »

ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ: ಸಚಿವ ಶೆಟ್ಟರ್ ಹಾರೈಕೆ

ಹುಬ್ಬಳ್ಳಿ: ನಾಡಿನ ಅಭಿವೃದ್ಧಿ ಹಾಗೂ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ತಮ್ಮನ್ನು ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಹೊರ ಬರಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹಾರೈಸಿದ್ದಾರೆ. ಸೋಂಕಿನ ಲಕ್ಷಣಗಳಿಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರ ಗುಣಮುಖರಾಗಿ ರಾಜ್ಯದ ಜನತೆಗೆ ಪುನಃ ಅವರ ದಕ್ಷ ಮತ್ತು ನಿಸ್ವಾರ್ಥ ಸೇವೆ ದೊರಕುವಂತಾಗಲಿ ಎಂದು ತಿಳಿಸಿದ್ದಾರೆ‌.

Read More »

ಖ್ಯಾತ ವೈದ್ಯ ಡಾ.ಹೆಗ್ಡೆ ಸೂಚಿಸಿದ ಸಿಂಪಲ್ ಮನೆ ಔಷಧಿ: ಕೊರೊನಾ ಮಾಯ!

ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ, ಗುಣಮುಖರಾಗುತ್ತಿರುವ ಸಂಖ್ಯೆಯಲ್ಲೂ ಏರಿಕೆಯಾಗುತ್ತಿರುವುದು ಮತ್ತು ಮರಣದ ಪ್ರಮಾಣವೂ ಇಳಿಕೆಯಾಗುತ್ತಿರುವುದು ನಿಟ್ಟುಸಿರು ಬಿಡುವಂತಹ ವಿಚಾರ.ಮನುಕುಲವನ್ನು ಕಾಡುತ್ತಿರುವ ಈ ವೈರಸಿಗೆ ಆಯುರ್ವೇದದಲ್ಲಿ ಯಶಸ್ವಿ ಕ್ಲಿನಿಕಲ್ ಟೆಸ್ಟ್ ಪ್ರಯೋಗವಾಗಿದ್ದರೂ, ಸರಕಾರದಿಂದ ಈ ಲಸಿಕೆಗೆ ಅಧಿಕೃತ ಅನುಮತಿ ಇನ್ನಷ್ಟೇ ಸಿಗಬೇಕಷ್ಟೇ.ಕೊರೊನಾಗೆ ಭಯ ಪಡಬೇಕಾಗಿಲ್ಲ ಎಂದು ಹಲವು ಖ್ಯಾತ ವೈದ್ಯರು ಸಾರ್ವಜನಿಕರಲ್ಲಿ ಮನವಿಯನ್ನು ಮಾಡಿದ್ದಾಗಿದೆ.ಬಿಂಬಿತವಾಗುತ್ತಿರುವಂತೆ ಇದು ಅಂತಹ ಭಯಾನಕ ವೈರಸ್ ಅಲ್ಲ ಎಂದು ಒತ್ತಿಒತ್ತಿ ಹೇಳುತ್ತಿದ್ದಾರೆ.ಇವೆಲ್ಲದರ ನಡುವೆ, ಖ್ಯಾತ ವೈದ್ಯ …

Read More »