Breaking News

Recent Posts

ಮೊದಲ ಬಾರಿ ಎಲ್‌ಓಸಿಯಲ್ಲಿ ‘ರೈಫಲ್ ವಿಮೆನ್’!

ಶ್ರೀನಗರ(ಆ.05): ಭಾರತೀಯ ಸೇನಾಪಡೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಜೊತೆಗಿನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಭದ್ರತಾ ಕಾರ್ಯಕ್ಕೆ ಮಹಿಳಾ ಯೋಧರನ್ನು ನಿಯೋಜಿಸಲಾಗಿದೆ. ಎಲ್‌ಒಸಿಗೆ ಸಾಗುವ ರಸ್ತೆಯನ್ನು ಕಾಯಲು ಪುರುಷ ಯೋಧರ ಜೊತೆಗೆ ಅರ್ಧ ಡಜನ್‌ಗೂ ಹೆಚ್ಚು ಅಸ್ಸಾಂ ರೈಫಲ್ಸ್‌ ಪಡೆಯ ಮಹಿಳಾ ಯೋಧರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 10 ಸಾವಿರ ಅಡಿಗೂ ಎತ್ತರದ ಪ್ರದೇಶದಲ್ಲಿ ಸಾಧನಾ ಟಾಪ್‌ ಎಂಬಲ್ಲಿ ‘ರೈಫಲ್‌ ವಿಮೆನ್‌’ ಎಂದು ಕರೆಸಿಕೊಳ್ಳುವ ಈ …

Read More »

LIVE: ಕೋಟ್ಯಾಂತರ ಭಾರತೀಯರ ಕನಸು ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭ, ಉತ್ತರಪ್ರದೇಶದಲ್ಲಿ ಹೆಚ್ಚಿದ ಭದ್ರತೆ

ಅಯೋಧ್ಯೆ: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ಶತಮನಾನಗಳ ಕನಸು ನನಸಾಗುವ ಶುಭದನ ಇದೀಗ ಬಂದಿದೆ. ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ ನೆರವೇರಲಿದೆ. ಇದರೊಂದಿಗೆ ಪ್ರಧಾನಿಯವರು ತಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಸಕಾರಗೊಳಿಸಲಿದ್ದಾರೆ. ಮಧ್ಯಾಹ್ನ 12.44.08 …

Read More »

ಕೋವಿಡ್-19: ದೇಶದಲ್ಲಿ ಒಂದೇ ದಿನ 52,509 ಕೇಸ್, 19 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 39.795 ಮಂದಿ‌ ಬಲಿ

ನವದೆಹಲಿ: ದೇಶದಲ್ಲಿ ಒಂದೇ ದಿನ 52,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ 857 ಮಂದಿಯನನು ಬಲಿ ಪಡೆದುಕೊಂಡಿದ್ದು, ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 39,795ಕ್ಕೆ ಏರಿಕೆಯಾಗಿದೆ. ಜೊತೆಗೆ 19,08,255 ಮಂದಿ ಸೋಂಕಿತರ ಪೈಕಿ ಈ ವರೆಗೂ 12,82,216 …

Read More »