Breaking News

Recent Posts

ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,

ಇಂದು ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು , ಕೊರಮ ಜನಾಂಗದ ಕುಲ ಗುರು ಶಿವಶರಣ ನೂಲಿ ಚಂದಯ್ಯನವರ ಕೊಡುಗಿ ವಚನ ಸಾಹಿತ್ಯಕ್ಕೆ ಅಪಾರ ೧೨ ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ವಿಶ್ವಗುರು ಬಸವಣ್ಣನವರ ಜತೆ ಸಮಾಜದ ಅಸಮಾನತೆ ವಿರುದ್ದ, ಜಾತ್ಯಾತೀತ ವಿರುದ್ದ ಧ್ವನಿ ಎತ್ತಿ ಅಪಾರ ಜ್ಞಾನ ಬಂಡಾರ ಹೊಂದಿದ್ದ ಶರಣರು ವಚನ ಸಾಹಿತ್ಯ ಮೂಲಕ ಕೊರಮ ಜನಾಂಗದ ಉದ್ದಾರಕ್ಕಾಗಿ ಅಂದು ಅನೇಕ ಸವರ್ಣಿಯರನ್ನು …

Read More »

ವಿವಾಹಿತೆಯೊಂದಿಗೆ ಸಲುಗೆಯಿಂದ ಇದ್ದ ವ್ಯಕ್ತಿಯಿಂದ ಸೆಂಡ್ ಆಯ್ತ ಖಾಸಗಿ ಕ್ಷಣದ ವಿಡಿಯೋ

ಬೆಂಗಳೂರು: ವಿವಾಹಿತೆಯೊಂದಿಗೆ ಸಲುಗೆಯಿಂದ ಇದ್ದ ವ್ಯಕ್ತಿಯೊಬ್ಬ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿತೀಶ್ ಕುಮಾರ್ ಸಿಂಗ್ ಎಂಬಾತನೇ ಈ ರೀತಿ ಮಾಡಿದ ಆರೋಪಿಯಾಗಿದ್ದಾನೆ. ಸಂತ್ರಸ್ತೆಗೆ ಮದುವೆಯಾಗಿ ಪತಿಯೊಂದಿಗೆ ಜರ್ಮನಿಯಲ್ಲಿ ಇದ್ದಾರೆ. ಹರಿಯಾಣ ಮೂಲದ ನಿತೀಶ್ ಕುಮಾರ್ ಫೇಸ್ಬುಕ್ ಮೂಲಕ ಪರಿಚಯವಾಗಿದ್ದು ವಿವಾಹಿತೆಯೊಂದಿಗೆ ಗೆಳೆತನವಾಗಿದೆ. ಇಬ್ಬರು ಹೋಟೆಲ್ಗಳಿಗೆ ಹೋಗಿದ್ದಾರೆ. ಮಹಿಳೆಯೊಂದಿಗೆ ಸಲುಗೆಯಿಂದ ಇದ್ದಾಗ ಖಾಸಗಿ ಕ್ಷಣದ ಫೋಟೋ ಮತ್ತು ವಿಡಿಯೋಗಳನ್ನೂ ಮೊಬೈಲ್ನಲ್ಲಿ …

Read More »

ಅಯೋಧ್ಯೆ | ರಾಮ ಮಂದಿರ ಭೂಮಿಪೂಜೆಗೆ ಕ್ಷಣಗಣನೆ: ರಾಮಜನ್ಮ ಭೂಮಿಯಲ್ಲಿ ಸಂಭ್ರಮ

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು-ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಟ್ರಸ್ಟ್ ಆಹ್ವಾನಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್‌ಡೇಟ್ಸ್ ಇಲ್ಲಿದೆ.

Read More »