Breaking News

Recent Posts

ಮಂಡ್ಯ: ಅತ್ಯಾಚಾರವೆಸಗಿದ ಯುವಕನನ್ನು ಕೊಂದ ಬಾಲಕಿಯ ಪೋಷಕರು.

ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಯುವಕನನ್ನು ಆಕೆಯ ಪೋಷಕರು ಹೊಡೆದು ಕೊಂದ ಘಟನೆ ಮಂಡ್ಯದ ಎಸ್.ಐ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಭೈರಪ್ಪ(30) ಮೃತಪಟ್ಟ ಯುವಕ. ಈತ 7 ವರ್ಷದ ಬಾಲಕಿಯೊಬ್ಬಳಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರ ತಿಳಿದು ರೊಚ್ಚಿಗೆದ್ದ ಆಕೆಯ ಪೋಷಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನಪ್ಪಿದ್ದಾನೆ. ಈ …

Read More »

ವಿಶಾಖಪಟ್ಟಣದಲ್ಲಿ ಕ್ರೇನ್ ಕುಸಿತ, 11 ಮಂದಿ ಸಾವು.

ವಿಶಾಖಪಟ್ಟಣ:- ಆಂಧ್ರಪ್ರದೇಶದ ವಿಶಾಖಪಟ್ಟಣದ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ಕ್ರೇನ್ ಕುಸಿದು ಭಾರಿ ದುರ್ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿಶಾಖಪಟ್ಟಣದ ಬಂದರಿನ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ನೂತನ ಕ್ರೇನ್ ಅನ್ನು ನಿಲ್ಲಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕ್ರೇನ್ 70 ಟನ್ ತೂಕವಿದೆ. ಕ್ರೇನ್ ಕುಸಿದು …

Read More »

ನಿರ್ಗಮಿತ ಪೊಲೀಸ್ ಕಮಿಷನರ್ ವೈರ್ ಲೆಸ್ ಮೂಲಕ ಹಾರೈಕೆ.

ಬೆಂಗಳೂರು:- ಸಿಎಎ ಮತ್ತು ಎನ್​ಆರ್​ಸಿ ಪ್ರತಿಭಟನೆ ವೇಳೆ ಸಾಕಷ್ಟು ಶ್ರಮ ವಹಿಸಿದ್ದೀರಿ ಎಂದು ಬೆಂಗಳೂರು ನಗರ ನಿರ್ಗಮಿತ ಪೊಲೀಸ್​ ಕಮೀಷನ್​ ಭಾಸ್ಕರ್ ರಾವ್ ಅವರು ಹೇಳಿದರು. ನಗರದಲ್ಲಿ ವೈರ್​ಲೆಸ್ ಮೂಲಕ ಪೊಲೀಸ್​ ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪ್ರಯತ್ನ ಪಟ್ಟಿದ್ದೀರಿ ನಂತರ ಕೊರೊನಾ ವೇಳೆ ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ಶ್ರಮ ಹಾಕಿದ್ದೀರಿ. ಸೋಂಕು ತಗುಲಿದ ವೇಳೆ ನೀವು ದಕ್ಷವಾಗಿ ಕೆಲಸ …

Read More »